
ಸೂರತ್ (ಗುಜರಾತ) – ಇಲ್ಲಿ ಒಂದು ಉಪಹಾರಗೃಹದ ಮಾಲೀಕ ಸರಫರಾಜ ಮೊಹಮ್ಮದ್ನನ್ನು ಬಂಧಿಸಲಾಗಿದೆ. ಅವನು ಮಾಂಸಹರ ಕೇಳುವ ಗ್ರಾಹಕರಿಗೆ ಗೋಮಾಂಸ ನೀಡುತ್ತಿರುವುದರಿಂದ ಅವನನ್ನು ಬಂಧಿಸಲಾಗಿದೆ. ಹಿಂದು ಸಂಘಟನೆಗಳಿಗೆ ಇದರ ಮಾಹಿತಿ ದೊರೆತನಂತರ ಅವರು ಪೊಲೀಸರಿಗೆ ದೂರ ನೀಡಿದ್ದರು. ಈ ಉಪಾಹಾರಗೃಹದಲ್ಲಿ ಇರುವ ಫ್ರೀಜನಿಂದ ೬೦ ಕಿಲೋ ಮಾಂಸ ವಶಪಡಿಸಿಕೊಳ್ಳಲಾಗಿದೆ.
नॉन-वेज माँगो तो परोसता था बीफ: सूरत में रेस्टोरेंट मालिक सरफराज मोहम्मद गिरफ्तार, छापे में 60 किलो मांस बरामद, कसाई फरार#GujaratPolice #Beef #Nonveg #Surathttps://t.co/KYjVcQEzBG
— ऑपइंडिया (@OpIndia_in) September 16, 2022
| ಸಂಪಾದಕೀಯ ನಿಲುವು
ಸೂರತನ ಒಂದು ಉಪಹಾರ ಗೃಹದ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ; ಆದರೆ ದೇಶದಲ್ಲಿ ಇಂತಹ ಎಷ್ಟೋ ಉಪಹಾರ ಗೃಹಗಳು ಇರಬಹುದು, ಅಲ್ಲಿ ಜನರಿಗೆ ಮೋಸ ಮಾಡಲಾಗುತ್ತಿರಬಹುದು, ಇದನ್ನು ಯಾರು ಹುಡುಕುವರು ? |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ