-
ಉತ್ತರ ಪ್ರದೇಶದ ಮುಸಲ್ಮಾನ ಬಹುಸಂಖ್ಯಾತ ಹಳ್ಳಿಯಲ್ಲಿನ ಘಟನೆ !
-
ನಿರ್ಲಕ್ಷ್ಯ ತೋರಿದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅಮಾನತು !

ಲಖಿಂಪುರ್ ಖಿರಿ (ಉತ್ತರ ಪ್ರದೇಶ) – ಇಲ್ಲಿನ ಮುಸಲ್ಮಾನ ಬಹುಸಂಖ್ಯಾತ ಮುಸೆಪುರ್ ಗ್ರಾಮದಲ್ಲಿ ಹಿಂದೂ ಹುಡುಗಿಯನ್ನು ಥಳಿಸಿದ್ದರಿಂದ ಆಕೆ ಮೃತಪಟ್ಟಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲೀಮುದ್ದೀನ್ ಮತ್ತು ಆಸಿಫ್ ಅಲಿ ಇಬ್ಬರನ್ನೂ ಬಂಧಿಸಿದ್ದಾರೆ. ಸೆಪ್ಟೆಂಬರ್ ೧೨ ರಂದು ಅವಳನ್ನು ಥಳಿಸಲಾಯಿತು. ಇದರಿಂದ ಅವಳು ಗಾಯಗೊಂಡಳು. ಚಿಕಿತ್ಸೆ ಪಡೆಯುತ್ತಿದ್ದಾಗ ಅವಳು ಸೆಪ್ಟೆಂಬರ್ ೧೬ ರಂದು ಸಾವನ್ನಪ್ಪಿದಳು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನಿಲ ಕುಮಾರ ಅವರನ್ನು ಅಮಾನತುಗೊಳಿಸಲಾಗಿದೆ. (ಅವರನ್ನು ಅಮಾನತು ಮಾಡುವುದು ಮಾತ್ರವಲ್ಲ, ಅವರನ್ನು ವಜಾ ಮಾಡಿ ಜೈಲಿಗೆ ತಳ್ಳಬೇಕು ! – ಸಂಪಾದಕರು) ಈಗ ಹಳ್ಳಿಯಲ್ಲಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.
लखीमपुर खीरी में बलात्कार के प्रयास में युवती की हत्या: दो आरोपी गिरफ्तार, चौकी प्रभारी निलंबितhttps://t.co/odScV3MsrN
— TVLnews (@TVL_news) September 17, 2022
ಸಂಪಾದಕೀಯ ನಿಲುವುಮುಸಲ್ಮಾನ ಬಹುಸಂಖ್ಯಾತರಾದಾಗ ಏನಾಗಬಹುದು ಎಂಬುದನ್ನು ಜಾತ್ಯಾತೀತವಾದಿಗಳು ಗಮನಿಸಿದ ದಿನವೇ ಸುದಿನ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!