-
ಉತ್ತರ ಪ್ರದೇಶದ ಮುಸಲ್ಮಾನ ಬಹುಸಂಖ್ಯಾತ ಹಳ್ಳಿಯಲ್ಲಿನ ಘಟನೆ !
-
ನಿರ್ಲಕ್ಷ್ಯ ತೋರಿದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅಮಾನತು !

ಲಖಿಂಪುರ್ ಖಿರಿ (ಉತ್ತರ ಪ್ರದೇಶ) – ಇಲ್ಲಿನ ಮುಸಲ್ಮಾನ ಬಹುಸಂಖ್ಯಾತ ಮುಸೆಪುರ್ ಗ್ರಾಮದಲ್ಲಿ ಹಿಂದೂ ಹುಡುಗಿಯನ್ನು ಥಳಿಸಿದ್ದರಿಂದ ಆಕೆ ಮೃತಪಟ್ಟಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಲೀಮುದ್ದೀನ್ ಮತ್ತು ಆಸಿಫ್ ಅಲಿ ಇಬ್ಬರನ್ನೂ ಬಂಧಿಸಿದ್ದಾರೆ. ಸೆಪ್ಟೆಂಬರ್ ೧೨ ರಂದು ಅವಳನ್ನು ಥಳಿಸಲಾಯಿತು. ಇದರಿಂದ ಅವಳು ಗಾಯಗೊಂಡಳು. ಚಿಕಿತ್ಸೆ ಪಡೆಯುತ್ತಿದ್ದಾಗ ಅವಳು ಸೆಪ್ಟೆಂಬರ್ ೧೬ ರಂದು ಸಾವನ್ನಪ್ಪಿದಳು. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನಿಲ ಕುಮಾರ ಅವರನ್ನು ಅಮಾನತುಗೊಳಿಸಲಾಗಿದೆ. (ಅವರನ್ನು ಅಮಾನತು ಮಾಡುವುದು ಮಾತ್ರವಲ್ಲ, ಅವರನ್ನು ವಜಾ ಮಾಡಿ ಜೈಲಿಗೆ ತಳ್ಳಬೇಕು ! – ಸಂಪಾದಕರು) ಈಗ ಹಳ್ಳಿಯಲ್ಲಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.
लखीमपुर खीरी में बलात्कार के प्रयास में युवती की हत्या: दो आरोपी गिरफ्तार, चौकी प्रभारी निलंबितhttps://t.co/odScV3MsrN
— TVLnews (@TVL_news) September 17, 2022
ಸಂಪಾದಕೀಯ ನಿಲುವುಮುಸಲ್ಮಾನ ಬಹುಸಂಖ್ಯಾತರಾದಾಗ ಏನಾಗಬಹುದು ಎಂಬುದನ್ನು ಜಾತ್ಯಾತೀತವಾದಿಗಳು ಗಮನಿಸಿದ ದಿನವೇ ಸುದಿನ ! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!