ಸಮಾಜವಾದಿ ಪಕ್ಷದ ಶಾಸಕರಾದ ಎಸ್.ಟಿ. ಹಸನ ಇವರ ಆವಾಹನೆ !

ಮುರಾದಾಬಾದ (ಉತ್ತರಪ್ರದೇಶ) – ಈ ಮೊದಲು ಕೂಡ ಇಬ್ಬರು ದಲಿತ ಯುವತಿಯರ ಮೇಲೆ ಅತ್ಯಾಚಾರ ನಡೆದಿತ್ತು ಮತ್ತು ಅವರ ಶವಗಳನ್ನು ಮರದ ಮೇಲೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ದೊರೆತಿದ್ದವು. ಯಾವಾಗ ಆರೋಪಿ ಅಪರಾಧ ಮಾಡುತ್ತಾನೆ, ಆಗ ಅವನಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯಾಗುವುದು ಅವಶ್ಯಕವಾಗುತ್ತದೆ. ಈಗಲೂ ಯಾರಾದರೂ ಆರೋಪಿ ಮುಸಲ್ಮಾನರಾಗಿದ್ದರೆ ಅವನಿಗೆ ಶರಿಯುತ ಕಾನೂನಿನ ಪ್ರಕಾರ ನಡುರಸ್ತೆಯಲ್ಲಿ ಸೊಂಟದ ವರೆಗೆ ಗುಂಡಿಯಲ್ಲಿ ಹುಗಿದು ಕಲ್ಲು ಹೊಡೆದು ಸಾಯಿಸುವ ಶಿಕ್ಷೆ ನೀಡಬೇಕು ಅಂದರೆ ಇದರ ನಂತರ ಯಾರು ಈ ರೀತಿಯ ಕೃತ್ಯ ಮಾಡುಲು ಪ್ರಯತ್ನಿಸುವುದಿಲ್ಲ, ಎಂದು ಸಮಾಜವಾದಿ ಪಕ್ಷದ ಶಾಸಕ ಸಯ್ಯದ್ ತೂಫೈಲ್ ಹಸನ್ (ಎಸ್.ಟಿ. ಹಸನ್) ಇವರು ಪ್ರತಿಕ್ರಿಯೆ ವ್ಯಕ್ತಪಡಿಸಿದರು. ರಾಜ್ಯದಲ್ಲಿನ ಲಖಿಮಪುರ ಖಿರಿ ಇಲ್ಲಿ ಅಪ್ರಾಪ್ತ ದಲಿತ ಹುಡುಗಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಬಗ್ಗೆ ಅವರು ಮಾತನಾಡುತ್ತಿದ್ದರು. ಈ ಪ್ರಕರಣದಲ್ಲಿ ೬ ಆರೋಪಿಗಳನ್ನು ಬಂಧಿಸಲಾಗಿದ್ದು ಅದರಲ್ಲಿ ೫ ಮುಸಲ್ಮಾನರು ಹಾಗೂ ಒಬ್ಬನು ಹಿಂದೂ ಆಗಿದ್ದಾನೆ.
ಸಂಪಾದಕೀಯ ನಿಲುವು‘ಸನಾತನ ಪ್ರಭಾತ’ ಕಳೆದ ಅನೇಕ ತಿಂಗಳಿಂದ ಈ ರೀತಿ ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯವೇನು ಇಲ್ಲ’, ಎಂದು ಹೇಳುತ್ತಿದೆ. ಅದೇ ಬೇಡಿಕೆ ಶಾಸಕ ಎಸ್.ಟಿ. ಹಸನ್ ಇವರು ಈಗ ಮಾಡುತ್ತಿದ್ದಾರೆ ಇದನ್ನು ಗಮನದಲ್ಲಿಟ್ಟುಕೊಳ್ಳಿ ! |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case