ಬಾಂಗ್ಲಾದೇಶದಲ್ಲಿ ಅಸುರಕ್ಷಿತವಾಗಿರುವ ಹಿಂದೂಗಳ ಮಂದಿರಗಳು ಮತ್ತು ದೇವತೆಗಳು !

ಢಾಕಾ-ಬಾಂಗ್ಲಾದೇಶದಲ್ಲಿನ ಬರಿಶಾಲ ಜಿಲ್ಲೆಯ ಮಹೇಂದಗಂಜದಲ್ಲಿನ ಕಾಶೀಪುರ ಮಂದಿರದ ಮೇಲೆ ಆಕ್ರಮಣ ನಡೆಸಿ ಶ್ರೀ ದುರ್ಗಾದೇವಿಯ ಮೂರ್ತಿಯನ್ನು ಧ್ವಂಸ ಮಾಡಲಾಯಿತು. ಅಧಿಕಾರರೂಢ ಅವಾಮಿ ಲೀಗ್ನ ಜಿಹಾದಿ ಕಾರ್ಯಕರ್ತರು ಈ ಕೃತ್ಯವನ್ನು ಮಾಡಿದರು. ಇತ್ತೀಚೆಗಷ್ಟೆ ಅವಾಮೀ ಲೀಗ್ ಈ ಪ್ರದೇಶದ ಹಿಂದೂ ಸಂಸದ ಪಂಕಜ ನಾಥ ಇವರನ್ನು ವಜಾಗೊಳಿಸಿತ್ತು.
#Bangladesh
Another Maa Durga idol vandalised by the radical Islamists of Awami League. This Incident happened in Kashipur temple of Mehendganj, #Barishal district. Recently Awami League suspended Hindu MP of this area Pankaj Nath.This is the seventh attack this year. pic.twitter.com/l9kaMM80MG— Hindu Voice 🇧🇩 (@HinduVoice71) September 18, 2022
| ಈ ಮೇಲೆ ಚಿತ್ರ ಪ್ರಕಾಶಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನು ಉಂಟು ಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ |
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್