
ನವದೆಹಲಿ – ದೇಶ ‘ಜಾತ್ಯತೀತ’ ಇರುವವರೆಗೆ ಹಿಜಾಬ್ ಇದು ‘ಐಚ್ಚಿಕ’ವಾಗಿರುತ್ತದೆ. ಯಾವಾಗ ಯಾವುದಾದರೂ ದೇಶ ಧಾರ್ಮಿಕ ಕಟ್ಟರವಾದಿಗಳು ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಾರೆ, ಆಗ ಹಿಜಾಬ್ ‘ಐಚ್ಛಿಕ’ವಾಗಿ ಉಳಿಯದೆ ಅದು ‘ಅನಿವಾರ್ಯ’ವಾಗುತ್ತದೆ, ಎಂದು ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರೀನ್ ಇವರು ಇರಾನನಲ್ಲಿ ಹಿಜಾಬ್ ವಿರುದ್ಧ ನಡೆಯುತ್ತಿರುವ ಮಹಿಳೆಯರ ಆಂದೋಲನದ ಸಂದರ್ಭದಲ್ಲಿ ಎವೀಟ್ ಮಾಡಿದ್ದಾರೆ.
ಸಂಪಾದಕೀಯ ನಿಲುವುಭಾರತ ತಥಾಕಥಿತ ಜಾತ್ಯತೀತ ದೇಶವಾಗಿದ್ದರೂ ಕೂಡ ಇಲ್ಲಿ ಹಿಜಾಬ್ ‘ಐಚ್ಚಿಕ’ವಾಗಿರದೇ ‘ಅನಿವಾರ್ಯ’ವಾಗಿರುವುದೆಂದು ಕಾಣುತ್ತಿದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!