(ಡಿಎಂಕೆ: ದ್ರಾವಿಡ ಮುನ್ನೇತ್ರ ಕಳಘಂ ಎಂದರೆ ದ್ರಾವಿಡ ಪ್ರಗತಿ ಸಂಘ)
ನೀಲಗಿರಿ (ತಮಿಳುನಾಡು) – ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಪಕ್ಷದ ಸಂಸದ ಎ. ರಾಜಾ ಅವರ ಹಿಂದೂಗಳ ಬಗ್ಗೆ ದ್ವೇಷಪೂರಿತ ಹೇಳಿಕೆಯನ್ನು ನೀಡಿರುವುದರ ವಿರುದ್ಧ ಹಿಂದೂ ಮುನ್ನಾನಿ ಸಂಘಟನೆ ಬಂದ್ಗೆ ಕರೆ ನೀಡಿತ್ತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಎ. ರಾಜಾ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಅದೇ ರೀತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಕಳುಹಿಸಿ ಎ. ರಾಜಾ ಇವರು ರಾಜಿನಾಮೆ ನೀಡುವಂತೆ ಆಗ್ರಹಿಸಲಾಗುವುದು. ಎ. ರಾಜಾ ಕೆಲವು ದಿನಗಳ ಹಿಂದೆ ನಡೆದ ಸಭೆಯೊಂದರಲ್ಲಿ ಹಿಂದೂಗಳನ್ನು ವೇಶ್ಯೆಯರಿಗೆ ಹೋಲಿಸಿದ್ದರು. (ಎ. ರಾಜಾ ಆಡಳಿತ ಪಕ್ಷದ ಸಂಸದನಾಗಿದ್ದರಿಂದ ಮತ್ತು ಹಿಂದುದ್ವೇಷ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಪೊಲೀಸರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ; ಆದರೆ ಇತರ ಧರ್ಮಗಳ ವಿರುದ್ಧ ಹೇಳಿಕೆ ನೀಡಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತಿತ್ತು, ಎಂಬುದು ಸ್ಪಷ್ಟವಾಗುತ್ತದೆ ! – ಸಂಪಾದಕರು)
Hindu groups in #TamilNadu gave a call for bandh over DMK MP A Raja’s statement.
(@PramodMadhav6)https://t.co/7ph6IKY9Ze— IndiaToday (@IndiaToday) September 20, 2022
ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!