ಮೂವರಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿರುವ ಭಯೋತ್ಪಾದಕನೇ ಅವರ ನಾಯಕ !

ಶಿವಮೊಗ್ಗ – ಕರ್ನಾಟಕ ಪೊಲೀಸರು ಶಿವಮೊಗ್ಗದಿಂದ ಮೂರು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ‘ಈ ಮೂವರೂ ರಾಜ್ಯದಲ್ಲಿ ದೊಡ್ಡಪ್ರಮಾಣದಲ್ಲಿ ಬಾಂಬ್ ಸ್ಫೋಟವನ್ನು ನಡೆಸುವ ಸಿದ್ಧತೆಯಲ್ಲಿದ್ದರು’, ಎಂದು ಗುಪ್ತಚರ ಸಂಸ್ಥೆಗಳ ಮೂಲಕ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಮೂವರನ್ನು ಶಾರೀಕ್, ಮಾಜಿ ಮತ್ತು ಸೈಯದ್ ಯಾಸಿನ್ ಎಂದು ಗುರುತಿಸಲಾಗಿದ್ದು, ಅವರಲ್ಲಿ ಓರ್ವ ಎಲೆಕ್ಟ್ರಿಕಲ್ ಎಂಜಿನಿಯರ್ ಮತ್ತು ಅವನೇ ಅವರ ನಾಯಕನಾಗಿದ್ದಾನೆ.
जहाँ फाड़े गए वीर सावरकर के पोस्टर और हुआ तिरंगे का अपमान, वहाँ से ISIS के 3 आतंकी गिरफ्तार: कर्नाटक में बम ब्लास्ट की साजिश का पर्दाफाश#Karnataka #ISIShttps://t.co/iS5d689c1u
— ऑपइंडिया (@OpIndia_in) September 20, 2022
೧. ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿಗನುಸಾರ ಈ ಮೂವರು ಇಸ್ಲಾಮಿಕ್ ಸ್ಟೇಟ್ ಹೇಳಿದಂತೆ ಭಯೋತ್ಪಾದಕ ತರಬೇತಿಯನ್ನು ಪಡೆದಿದ್ದರು. ಅವರು ಶಿವಮೊಗ್ಗ ಮತ್ತು ತೀರ್ಥಹಳ್ಳಿಯಳ್ಳಿದ್ದು, ಮಂಗಳೂರಿನೊಂದಿಗೆ ಸಂಪರ್ಕ ಹೊಂದಿದ್ದರು.
೨. ಶಿವಮೊಗ್ಗ ಇದು ದೇಶವಿರೋಧಿ ಚಟುವಟಿಕೆಗಳ ಕೇಂದ್ರವಾಗಿದೆ. ಕಳೆದ ತಿಂಗಳು, ಆಗಸ್ಟ್ ೧೫ ರಂದು ಶಿವಮೊಗ್ಗದಲ್ಲಿ ಸ್ವತಂತ್ರವೀರ ಸಾವರಕರ ಅವರ ಭಿತ್ತಿಚಿತ್ರಗಳನ್ನು ಹರಿದುಹಾಕಲಾಗಿತ್ತು ಮತ್ತು ರಾಷ್ಟ್ರಧ್ವಜವನ್ನು ಸಹ ಅಗೌರವಿಸಲಾಯಿತು. ಈ ಕೃತ್ಯ ಎಸಗಿದ ಮತಾಂಧ ಮುಸ್ಲಿಮರು ಟಿಪ್ಪು ಸುಲ್ತಾನ್ ಮತ್ತು ಮಹಮ್ಮದ್ ಅಲಿ ಜಿನ್ನಾ ಅವರ ಭಿತ್ತಿಚಿತ್ರಗಳನ್ನು ಹಾಕಲು ಪ್ರಯತ್ನಿಸುತ್ತಿದ್ದರು. ಇಲ್ಲಿಯೇ ಪ್ರೇಮ್ ಸಿಂಗ್ ಎಂಬ ಹಿಂದೂ ವ್ಯಕ್ತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಯಿತು.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!