ಮೂವರಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿರುವ ಭಯೋತ್ಪಾದಕನೇ ಅವರ ನಾಯಕ !

ಶಿವಮೊಗ್ಗ – ಕರ್ನಾಟಕ ಪೊಲೀಸರು ಶಿವಮೊಗ್ಗದಿಂದ ಮೂರು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ‘ಈ ಮೂವರೂ ರಾಜ್ಯದಲ್ಲಿ ದೊಡ್ಡಪ್ರಮಾಣದಲ್ಲಿ ಬಾಂಬ್ ಸ್ಫೋಟವನ್ನು ನಡೆಸುವ ಸಿದ್ಧತೆಯಲ್ಲಿದ್ದರು’, ಎಂದು ಗುಪ್ತಚರ ಸಂಸ್ಥೆಗಳ ಮೂಲಕ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಮೂವರನ್ನು ಶಾರೀಕ್, ಮಾಜಿ ಮತ್ತು ಸೈಯದ್ ಯಾಸಿನ್ ಎಂದು ಗುರುತಿಸಲಾಗಿದ್ದು, ಅವರಲ್ಲಿ ಓರ್ವ ಎಲೆಕ್ಟ್ರಿಕಲ್ ಎಂಜಿನಿಯರ್ ಮತ್ತು ಅವನೇ ಅವರ ನಾಯಕನಾಗಿದ್ದಾನೆ.
जहाँ फाड़े गए वीर सावरकर के पोस्टर और हुआ तिरंगे का अपमान, वहाँ से ISIS के 3 आतंकी गिरफ्तार: कर्नाटक में बम ब्लास्ट की साजिश का पर्दाफाश#Karnataka #ISIShttps://t.co/iS5d689c1u
— ऑपइंडिया (@OpIndia_in) September 20, 2022
೧. ಪೊಲೀಸ್ ಅಧಿಕಾರಿಗಳು ನೀಡಿದ ಮಾಹಿತಿಗನುಸಾರ ಈ ಮೂವರು ಇಸ್ಲಾಮಿಕ್ ಸ್ಟೇಟ್ ಹೇಳಿದಂತೆ ಭಯೋತ್ಪಾದಕ ತರಬೇತಿಯನ್ನು ಪಡೆದಿದ್ದರು. ಅವರು ಶಿವಮೊಗ್ಗ ಮತ್ತು ತೀರ್ಥಹಳ್ಳಿಯಳ್ಳಿದ್ದು, ಮಂಗಳೂರಿನೊಂದಿಗೆ ಸಂಪರ್ಕ ಹೊಂದಿದ್ದರು.
೨. ಶಿವಮೊಗ್ಗ ಇದು ದೇಶವಿರೋಧಿ ಚಟುವಟಿಕೆಗಳ ಕೇಂದ್ರವಾಗಿದೆ. ಕಳೆದ ತಿಂಗಳು, ಆಗಸ್ಟ್ ೧೫ ರಂದು ಶಿವಮೊಗ್ಗದಲ್ಲಿ ಸ್ವತಂತ್ರವೀರ ಸಾವರಕರ ಅವರ ಭಿತ್ತಿಚಿತ್ರಗಳನ್ನು ಹರಿದುಹಾಕಲಾಗಿತ್ತು ಮತ್ತು ರಾಷ್ಟ್ರಧ್ವಜವನ್ನು ಸಹ ಅಗೌರವಿಸಲಾಯಿತು. ಈ ಕೃತ್ಯ ಎಸಗಿದ ಮತಾಂಧ ಮುಸ್ಲಿಮರು ಟಿಪ್ಪು ಸುಲ್ತಾನ್ ಮತ್ತು ಮಹಮ್ಮದ್ ಅಲಿ ಜಿನ್ನಾ ಅವರ ಭಿತ್ತಿಚಿತ್ರಗಳನ್ನು ಹಾಕಲು ಪ್ರಯತ್ನಿಸುತ್ತಿದ್ದರು. ಇಲ್ಲಿಯೇ ಪ್ರೇಮ್ ಸಿಂಗ್ ಎಂಬ ಹಿಂದೂ ವ್ಯಕ್ತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಯಿತು.
ಸಂಪಾದಕೀಯ ನಿಲುವು
|
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews