
ಕೊಯಿಮತ್ತೂರು (ತಮಿಳುನಾಡು) – ಇಲ್ಲಿಯ ಭಾಜಪಾದ ಕಾರ್ಯಾಲಯದ ಹತ್ತಿರ ಸಪ್ಟೆಂಬರ್ ೨೨ ರ ರಾತ್ರಿ ಅಜ್ಞಾತರಿಂದ ಕೆರೋಸಿನ್ ಬಾಂಬ್ ಎಸೇಲಾಯಿತು. ಇದರಲ್ಲಿ ಯಾವುದೇ ಜೀವ ಅಥವಾ ಆಸ್ತ್ತಿ ಹಾನಿ ಆಗಿಲ್ಲ; ಆದರೆ ಈ ಘಟನೆಯಿಂದ ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಾಂಬ್ ಎಸೆಯುವವರು ದ್ವಿಚಕ್ರ ವಾಹನದಲ್ಲಿ ಬಂದಿದ್ದರು. ಪೊಲೀಸರು ನೀಡಿದ ಮಾಹಿತಿಯನುಸಾರ ವಿ.ಕೆ.ಕೆ. ಮೆನನ್ ಮಾರ್ಗದಲ್ಲಿ ಕೆಲವರು ಅನುಮಾನಾಸ್ಪದ ಜನರು ತಿರುಗುತ್ತಿರುವುದರ ಮಾಹಿತಿ ದೊರೆತಿದೆ. ಸಿಸಿಟಿವಿಯ ಆಧಾರದ ಮೇಲೆ ಅವರ ಗುರುತು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
Petrol bomb was lobbed near the #BJP office in #Coimbatore hours after the #NIA carried out raids in offices of #PFI and residences of its functionaries in several parts of the state. No damages or injuries were reported.#TamilNaduhttps://t.co/lk1uiyHFzQ
— News9 (@News9Tweets) September 23, 2022
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC