
ತಿರುವನಂತಪುರಂ (ಕೇರಳ) – ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಸೆಪ್ಟೆಂಬರ್ ೨೩ ರಂದು ಬಂದಗೆ ಕರೆ ನೀಡಲಾಗಿತ್ತು. ಆ ಸಮಯದಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಕೇರಳ ಉಚ್ಚ ನ್ಯಾಯಾಲಯ ಸ್ವತಃ ಮಧ್ಯಪ್ರವೇಶಿಸಿ ‘ಸಾರ್ವಜನಿಕ ಆಸ್ತಿಯ ಹಾನಿ ಮಾಡುವುದು ಸಹಿಸಲಾಗುವುದಿಲ್ಲ’, ಎಂದು ಹೇಳಿದೆ. ‘ಈ ರೀತಿಯಲ್ಲಿ ಯಾರೇ ಯಾವಾಗ ಬೇಕಿದ್ದರೂ ಬಂದ ಕರೆ ನೀಡಲು ಸಾಧ್ಯವಿಲ್ಲ. ಈ ಬಂದ್ ಕಾನೂನು ಬಾಹಿರವಾಗಿದೆ’, ಎಂದು ಉಚ್ಚ ನ್ಯಾಯಾಲಯ ಹೇಳಿದೆ. ಹಾಗೂ ನ್ಯಾಯಾಲಯದ ಆದೇಶದ ಉಲ್ಲಂಘನೆ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂಬ ಆದೇಶ ನ್ಯಾಯಾಲಯ ಸರಕಾರಕ್ಕೆ ನೀಡಿದೆ. ‘ಯಾವುದೇ ರೀತಿಯ ಹಿಂಸಾಚಾರ ತಡೆಯುವುದಕ್ಕಾಗಿ ಎಷ್ಟು ಸಾಧ್ಯವೋ ಅಷ್ಟು ಉಪಾಯ ಯೋಜನೆಗಳು ಮಾಡಬೇಕೆಂದು’, ಸರಕಾರಕ್ಕೆ ನ್ಯಾಯಾಲಯ ಹೇಳಿದೆ.
Kerala High Court initiates suo motu case against the leaders of Popular Front of India (PFI) for calling a one-day statewide bandh in Kerala.
As per a Kerala HC order, nobody can call for a bandh in the state without permission.
— ANI (@ANI) September 23, 2022
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!