
ತಿರುವನಂತಪುರಂ (ಕೇರಳ) – ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವು ಸೆಪ್ಟೆಂಬರ್ ೨೩ ರಂದು ಬಂದಗೆ ಕರೆ ನೀಡಲಾಗಿತ್ತು. ಆ ಸಮಯದಲ್ಲಿ ನಡೆದಿರುವ ಹಿಂಸಾಚಾರದಲ್ಲಿ ಕೇರಳ ಉಚ್ಚ ನ್ಯಾಯಾಲಯ ಸ್ವತಃ ಮಧ್ಯಪ್ರವೇಶಿಸಿ ‘ಸಾರ್ವಜನಿಕ ಆಸ್ತಿಯ ಹಾನಿ ಮಾಡುವುದು ಸಹಿಸಲಾಗುವುದಿಲ್ಲ’, ಎಂದು ಹೇಳಿದೆ. ‘ಈ ರೀತಿಯಲ್ಲಿ ಯಾರೇ ಯಾವಾಗ ಬೇಕಿದ್ದರೂ ಬಂದ ಕರೆ ನೀಡಲು ಸಾಧ್ಯವಿಲ್ಲ. ಈ ಬಂದ್ ಕಾನೂನು ಬಾಹಿರವಾಗಿದೆ’, ಎಂದು ಉಚ್ಚ ನ್ಯಾಯಾಲಯ ಹೇಳಿದೆ. ಹಾಗೂ ನ್ಯಾಯಾಲಯದ ಆದೇಶದ ಉಲ್ಲಂಘನೆ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂಬ ಆದೇಶ ನ್ಯಾಯಾಲಯ ಸರಕಾರಕ್ಕೆ ನೀಡಿದೆ. ‘ಯಾವುದೇ ರೀತಿಯ ಹಿಂಸಾಚಾರ ತಡೆಯುವುದಕ್ಕಾಗಿ ಎಷ್ಟು ಸಾಧ್ಯವೋ ಅಷ್ಟು ಉಪಾಯ ಯೋಜನೆಗಳು ಮಾಡಬೇಕೆಂದು’, ಸರಕಾರಕ್ಕೆ ನ್ಯಾಯಾಲಯ ಹೇಳಿದೆ.
Kerala High Court initiates suo motu case against the leaders of Popular Front of India (PFI) for calling a one-day statewide bandh in Kerala.
As per a Kerala HC order, nobody can call for a bandh in the state without permission.
— ANI (@ANI) September 23, 2022
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!