ಪಿ.ಎಫ್.ಐ. ಮೇಲೆ ಕಾರ್ಯಾಚರಣೆಯ ಪ್ರಕರಣ

ಪುಣೆ – ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ(ಪಿ.ಎಫ್.ಐ.ಯ) ವಿರುದ್ಧ ರಾಷ್ಟ್ರೀಯ ತನಿಖಾ ದಳದಿಂದ (‘ಎನ್.ಐ.ಎ.’ಯು) ನಡೆಸಲಾದ ಕಾರ್ಯಾಚರಣೆಯ ವಿರೋಧ ಮಾಡಲು ಇಲ್ಲಿಯ ಮುಸಲ್ಮಾನ ಸಮುದಾಯದಲ್ಲಿನ ಕೆಲವು ವ್ಯಕ್ತಿಗಳು ಜಿಲ್ಲಾಧಿಕಾರಿ ಕಾರ್ಯಾಲಯದ ಎದುರು ಆಂದೋಲನ ಮಾಡುವ ಆಯೋಜನೆ ಮಾಡಿದ್ದರು. ಆದರೆ ಆಂದೋಲನ ಶುರು ಆಗುವ ಮೊದಲೇ ಪುಣೆ ಪೊಲೀಸರು ಆಂದೋಲನಕಾರರನ್ನು ವಶಕ್ಕೆ ಪಡೆದರು. ಆದ್ದರಿಂದ ಈ ಆಂದೋಲನ ರದ್ದುಪಡಿಸಲಾಯಿತು.
#WATCH | Maharashtra: ‘Pakistan Zindabad’ slogans were heard outside the District Collector’s office yesterday in Pune City where PFI cadres gathered against the recent ED-CBI-Police raids against their outfit. Some cadres were detained by Police; they were arrested this morning. pic.twitter.com/XWEx2utZZm
— ANI (@ANI) September 24, 2022
ಅದರ ನಂತರ ಆಂದೋಲನಕ್ಕಾಗಿ ಜಿಲ್ಲಾಧಿಕಾರಿ ಕಾರ್ಯಾಲಯದ ಹೊರಗೆ ಒಟ್ಟಾದ ಆಂದೋಲನಕಾರರಲ್ಲಿ ಕೆಲವರು ‘ಪಾಕಿಸ್ತಾನ ಜಿಂದಾಬಾದ’ ಮತ್ತು ‘ನಾರಾ-ಏ-ತಕಬಿರ್ (ಅಲ್ಲ ಎಲ್ಲಕ್ಕಿಂತ ದೊಡ್ಡವನಾಗಿದ್ದಾನೆ), ಅಲ್ಲಾಹು ಅಕ್ಬರ್’ (ಅಲ್ಲಾ ಶ್ರೇಷ್ಠನಾಗಿದ್ದಾನೆ) ಎಂಬ ಘೋಷಣೆಗಳನ್ನು ಕೂಗಿದರು. ಈ ಸಮಯದಲ್ಲಿ ಆಂದೋಲನಕಾರರು ‘ಆರ್.ಎಸ್.ಎಸ್. ಮುರ್ದಾಬಾದ್’ ಎಂಬ ಘೋಷಣೆ ಕೂಡ ನೀಡಿರುವ ವಿಡಿಯೋ ಮೂಲಕ ಬಹಿರಂಗವಾಗಿದೆ. ಈ ಪ್ರಕರಣದಲ್ಲಿ ಪುಣೆ ಪೊಲೀಸರು ರಿಯಾಜ್ ಸಯ್ಯದ್ ಮತ್ತು ಪಿ.ಎಫ್.ಐ. ನ ೬೦ ರಿಂದ ೭೦ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಇತರ ಕೆಲವು ವ್ಯಕ್ತಿಗಳನ್ನು ಕೂಡ ವಶಕ್ಕೆ ಪಡೆದಿರುವ ಮಾಹಿತಿ ಬೆಳಕಿಗೆ ಬಂದಿದೆ.
ಸಂಪಾದಕೀಯ ನಿಲುವುರಾಷ್ಟ್ರಧ್ರೋಹಿ ಜಿಹಾದಿ ಸಂಘಟನೆ ಪಿ.ಎಫ್.ಐ. ಅನ್ನು ಬೆಂಬಲಿಸಿ ದೇಶದ್ರೋಹಿ ಘೋಷಣೆ ನೀಡುವವರಿಗೆ ಇನ್ನು ಗಲ್ಲು ಶಿಕ್ಷೆ ವಿಧಿಸುವುದು ಅವಶ್ಯಕವಾಗಿದೆ ! |
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!