
ನವ ದೆಹಲಿ – ಪ್ರಧಾನಿ ನರೇಂದ್ರ ಮೋದಿ ಇವರು ತಮ್ಮ ಆಕಾಶವಾಣಿಯಲ್ಲಿನ ‘ಮನ ಕೀ ಬಾತ್’ ಈ ತಿಂಗಳ ಕಾರ್ಯಕ್ರಮದಲ್ಲಿ ಚಂಡಿಗಡ್ ವಿಮಾನ ನಿಲ್ದಾಣಕ್ಕೆ ಭಗತಸಿಂಗ್ ಇವರ ಹೆಸರು ನೀಡಲಾಗುವುದೆಂದು ಘೋಷಿಸಿದರು. ಭಗತಸಿಂಗ್ ಇವರ ಜಯಂತಿಯ ಪ್ರಯುಕ್ತ ಅವರಿಗೆ ಗೌರವ ನೀಡುವುದಕ್ಕಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಸೆಪ್ಟೆಂಬರ್ ೨೮ ಅವರ ಜಯಂತಿ ಆಚರಿಸಲಾಗುವುದು.
PM #NarendraModi on September 25, 2022, in his #MannKiBaat, announced that the #Chandigarh airport will now be named after Shaheed Bhagat Singh as a tribute to the great freedom fighter.https://t.co/7JvAmPWVEN
— The Hindu (@the_hindu) September 25, 2022
Ram Mandir Theft Confession : ಕಳ್ಳತನದ ಹಣವನ್ನು ಶೌಚಾಲಯದಲ್ಲಿ ಅಡಗಿಸಿಡುತ್ತಿದ್ದೆವು!
ವಿಶೇಷ ನ್ಯಾಯಾಲಯದಿಂದ ಶಾಸಕ ಟಿ. ರಾಜಾ ಸಿಂಗ್ ಖುಲಾಸೆ!
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು