ಬಂದ್ ವೇಳೆಯಲ್ಲಿ ’ಪಿಎಫ್ಐ’ಯು ಬಸ್ಸುಗಳನ್ನು ಧ್ವಂಸಗೊಳಿಸಿದ ಪ್ರಕರಣ

ತಿರುವನಂತಪುರಂ (ಕೇರಳ) – ಸೆಪ್ಟೆಂಬರ್ ೨೩ ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ವು ಕರೆ ಕೊಟ್ಟಿದ್ದ ಬಂದ್ ನ ಸಮಯದಲ್ಲಿ ಹಲವಾರು ಬಸ್ಸುಗಳನ್ನು ಧ್ವಂಸಗೊಳಿಸಿತ್ತು. ಈ ಹಿಂಸಾಚಾರದಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ೫ ಕೋಟಿ ರೂಪಾಯಿ ನಷ್ಟವಾಗಿದೆ. ಪಿಎಫ್ಐ ಈ ಪರಿಹಾರವನ್ನು ನೀಡಬೇಕೆಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇರಳ ಹೈಕೋರ್ಟನಲ್ಲಿ ಅರ್ಜಿ ಸಲ್ಲಿಸಿದೆ.
Kerala: KSRTC seeks compensation of Rs 5.06 crores from PFI for damaging buses, says 71 damaged buses won’t resume services soonhttps://t.co/hTvorfa94o
— OpIndia.com (@OpIndia_com) September 28, 2022
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.) ದೇಶಾದ್ಯಂತ ’ಪಿಎಫ್ಐ’ನ ಸ್ಥಳಗಳ ಮೇಲೆ ದಾಳಿ ನಡೆಸಿ ಅದರ ಮುಖಂಡರನ್ನು ಬಂಧಿಸಿತ್ತು. ಈ ಬಂಧನವನ್ನು ವಿರೋಧಿಸಿ ಪಿಎಫ್ಐ ರಾಜ್ಯಾದ್ಯಂತ ಬಂದ್ಗೆ ಕರೆ ನೀಡಿತ್ತು. ಈ ಸಮಯದಲ್ಲಿ ’ಪಿಎಫ್ಐ’ ಕಾರ್ಯಕರ್ತರು ನಡೆಸಿದ ಹಿಂಸಾಚಾರದಲ್ಲಿ ಬಸ್ಸುಗಳು ಹಾಗೂ ಇತರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಈ ಪ್ರಕರಣದಲ್ಲಿ ವಕೀಲ ದೀಪು ಟಂಕನ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ಯಾವುದೇ ಮುನ್ಸೂಚನೆ ನೀಡದೆ ಬಂದ್ಗೆ ಕರೆ ನೀಡಲಾಗಿತ್ತು ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೇಳಿದೆ. ಇಂತಹ ಬಂದ್ ಗೆ ಕರೆ ನೀಡಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!