
ಭೋಪಾಲ್ – ನವರಾತ್ರಿ ಹಬ್ಬವು ಹಿಂದೂ ಧರ್ಮದ ಅತಿದೊಡ್ಡ ಹಬ್ಬವಾಗಿದೆ. ಒಂಬತ್ತು ದಿನಗಳ ನವರಾತ್ರಿಯು ಸ್ತ್ರೀ ಶಕ್ತಿಯ ಸಂಕೇತವಾಗಿದೆ. ಇದರಲ್ಲಿ ಮುಸ್ಲಿಂ ಜನರ ಕೆಲಸವೇನು? ಗಾರ್ಬಾದಲ್ಲಿ ಮುಸ್ಲಿಮರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಅಷ್ಟೇ ಅಲ್ಲ, ದುರ್ಗಾ ಪೂಜಾ ಪೆಂಡಾಲಗಳ ಸುತ್ತಲೂ ಇರುವ ಅವರ ಅಂಗಡಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ನಿಷೇಧಿಸಬೇಕು ಎಂದು ಭೋಪಾಲ್ ಲೋಕಸಭಾ ಕ್ಷೇತ್ರದ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಮಾಧ್ಯಮಗಳೊಂದಿಗಿನ ಸಂವಾದದಲ್ಲಿ ಒತ್ತಾಯಿಸಿದರು.
सांसद साध्वी प्रज्ञा सिंह ठाकुर ने कहा- गरबा में मुस्लिमों की एंट्री पूरी तरह से बंद हो,उनकी वस्तुएं वर्जित हो #bhopal #madhyapradesh #pragyathakur #memberofparliament #garba #भोपाल #मध्यप्रदेश #प्रज्ञाठाकुर #बीजेपीसांसद #मुस्लिम #गरबा https://t.co/aGUEewsqhF
— Oneindia Hindi (@oneindiaHindi) September 28, 2022
ಗಾರ್ಬಾಗೆ ಬರುವ ಜನರ ಗುರುತಿನ ಚೀಟಿಗಳನ್ನು ನೋಡಬೇಕು. ನಮಗೆ ನಮ್ಮ ಉಪಾಸನೆಯ ಪದ್ದತಿಯನ್ನು ಪರಿಶುದ್ಧವಾಗಿಡಬೇಕು. ನಮ್ಮ ಭಾರತವು ಜಾತ್ಯತೀತ ರಾಷ್ಟ್ರ ಎಂದು ಸಂವಿಧಾನದಲ್ಲಿ ಬರೆಯಲಾಗಿದೆ. ಆದ್ದರಿಂದ ಜಾತ್ಯತೀತತೆಯ ಪದದಂತೆ ಪ್ರತಿಯೊಬ್ಬರು ತಮ್ಮ ತಮ್ಮ ಧರ್ಮದಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಮತ್ತು ಪೂಜೆ ಮಾಡಲು ಅಧಿಕಾರ ಇದೆ ಎಂದು ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !