
ಭೋಪಾಲ್ – ನವರಾತ್ರಿ ಹಬ್ಬವು ಹಿಂದೂ ಧರ್ಮದ ಅತಿದೊಡ್ಡ ಹಬ್ಬವಾಗಿದೆ. ಒಂಬತ್ತು ದಿನಗಳ ನವರಾತ್ರಿಯು ಸ್ತ್ರೀ ಶಕ್ತಿಯ ಸಂಕೇತವಾಗಿದೆ. ಇದರಲ್ಲಿ ಮುಸ್ಲಿಂ ಜನರ ಕೆಲಸವೇನು? ಗಾರ್ಬಾದಲ್ಲಿ ಮುಸ್ಲಿಮರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಅಷ್ಟೇ ಅಲ್ಲ, ದುರ್ಗಾ ಪೂಜಾ ಪೆಂಡಾಲಗಳ ಸುತ್ತಲೂ ಇರುವ ಅವರ ಅಂಗಡಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ನಿಷೇಧಿಸಬೇಕು ಎಂದು ಭೋಪಾಲ್ ಲೋಕಸಭಾ ಕ್ಷೇತ್ರದ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಮಾಧ್ಯಮಗಳೊಂದಿಗಿನ ಸಂವಾದದಲ್ಲಿ ಒತ್ತಾಯಿಸಿದರು.
सांसद साध्वी प्रज्ञा सिंह ठाकुर ने कहा- गरबा में मुस्लिमों की एंट्री पूरी तरह से बंद हो,उनकी वस्तुएं वर्जित हो #bhopal #madhyapradesh #pragyathakur #memberofparliament #garba #भोपाल #मध्यप्रदेश #प्रज्ञाठाकुर #बीजेपीसांसद #मुस्लिम #गरबा https://t.co/aGUEewsqhF
— Oneindia Hindi (@oneindiaHindi) September 28, 2022
ಗಾರ್ಬಾಗೆ ಬರುವ ಜನರ ಗುರುತಿನ ಚೀಟಿಗಳನ್ನು ನೋಡಬೇಕು. ನಮಗೆ ನಮ್ಮ ಉಪಾಸನೆಯ ಪದ್ದತಿಯನ್ನು ಪರಿಶುದ್ಧವಾಗಿಡಬೇಕು. ನಮ್ಮ ಭಾರತವು ಜಾತ್ಯತೀತ ರಾಷ್ಟ್ರ ಎಂದು ಸಂವಿಧಾನದಲ್ಲಿ ಬರೆಯಲಾಗಿದೆ. ಆದ್ದರಿಂದ ಜಾತ್ಯತೀತತೆಯ ಪದದಂತೆ ಪ್ರತಿಯೊಬ್ಬರು ತಮ್ಮ ತಮ್ಮ ಧರ್ಮದಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಮತ್ತು ಪೂಜೆ ಮಾಡಲು ಅಧಿಕಾರ ಇದೆ ಎಂದು ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!