ಪೊಲೀಸರಿಂದ (ಎಂದಿನಂತೆ) ಮುಸಲ್ಮಾನನು ಮನೋರೋಗಿ ಎಂಬ ಹೇಳಿಕೆ !

ರಾಂಚಿ (ಜಾರ್ಖಂಡ) – ಇಲ್ಲಿಯ ಹನುಮಂತನ ದೇವಸ್ಥಾನದಲ್ಲಿ ಸಪ್ಟೆಂಬರ್ ೨೭ ರ ರಾತ್ರಿ ದೇವಸ್ಥಾನದ ಬಿಗಾ ಒಡೆದು ಶ್ರೀ ಹನುಮಂತನ ಮೂರ್ತಿ ಧ್ವಂಸ ಮಾಡಲಾಗಿದೆ. ಬೆಳಗ್ಗೆ ಸ್ವಚ್ಛತೆಗಾಗಿ ವಿಕ್ಕಿ ವಿಶ್ವಶರ್ಮ ಎಂಬ ವ್ಯಕ್ತಿ ಬಂದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಸಿಸಿಟಿವಿ ಚಿತ್ರೀಕರಣದ ಆಧಾರದಲ್ಲಿ ರಮಿಝ ಅಹಮದ ಇವನನ್ನು ಬಂಧಿಸಿದ್ದಾರೆ; ಆದರೆ ಅವನು ಮನೋರೋಗಿ ಎಂದು ಪೊಲೀಸರು ಹೇಳುತ್ತಿದ್ದಾರೆ. ಸ್ಥಳೀಯ ಹಿಂದೂಗಳು ಪೊಲೀಸರ ಈ ವರ್ತನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಅಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.
ಎರಡು ದಿನದ ಮೊದಲು ಭಾಗ್ಯನಗರದಲ್ಲಿ ಬುರ್ಖಾ ಧರಿಸಿ ಇಬ್ಬರೂ ಮುಸಲ್ಮಾನ ಮಹಿಳೆಯರು ನವರಾತ್ರಿ ಉತ್ಸವದ ಮಂಟಪದಲ್ಲಿ ನುಗ್ಗಿ ಅಲ್ಲಿಯ ದುರ್ಗಾದೇವಿಯ ಮೂರ್ತಿಯನ್ನು ನಾಶಪಡಿಸಿದರು. ಈ ಪ್ರಕರಣದಲ್ಲಿ ಪೊಲೀಸರು ಅವರನ್ನು ಮನೋರೋಗಿ ಎಂದು ಹೇಳಿದ್ದರು.
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !