ಪೊಲೀಸರಿಂದ (ಎಂದಿನಂತೆ) ಮುಸಲ್ಮಾನನು ಮನೋರೋಗಿ ಎಂಬ ಹೇಳಿಕೆ !

ರಾಂಚಿ (ಜಾರ್ಖಂಡ) – ಇಲ್ಲಿಯ ಹನುಮಂತನ ದೇವಸ್ಥಾನದಲ್ಲಿ ಸಪ್ಟೆಂಬರ್ ೨೭ ರ ರಾತ್ರಿ ದೇವಸ್ಥಾನದ ಬಿಗಾ ಒಡೆದು ಶ್ರೀ ಹನುಮಂತನ ಮೂರ್ತಿ ಧ್ವಂಸ ಮಾಡಲಾಗಿದೆ. ಬೆಳಗ್ಗೆ ಸ್ವಚ್ಛತೆಗಾಗಿ ವಿಕ್ಕಿ ವಿಶ್ವಶರ್ಮ ಎಂಬ ವ್ಯಕ್ತಿ ಬಂದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಸಿಸಿಟಿವಿ ಚಿತ್ರೀಕರಣದ ಆಧಾರದಲ್ಲಿ ರಮಿಝ ಅಹಮದ ಇವನನ್ನು ಬಂಧಿಸಿದ್ದಾರೆ; ಆದರೆ ಅವನು ಮನೋರೋಗಿ ಎಂದು ಪೊಲೀಸರು ಹೇಳುತ್ತಿದ್ದಾರೆ. ಸ್ಥಳೀಯ ಹಿಂದೂಗಳು ಪೊಲೀಸರ ಈ ವರ್ತನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಅಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.
ಎರಡು ದಿನದ ಮೊದಲು ಭಾಗ್ಯನಗರದಲ್ಲಿ ಬುರ್ಖಾ ಧರಿಸಿ ಇಬ್ಬರೂ ಮುಸಲ್ಮಾನ ಮಹಿಳೆಯರು ನವರಾತ್ರಿ ಉತ್ಸವದ ಮಂಟಪದಲ್ಲಿ ನುಗ್ಗಿ ಅಲ್ಲಿಯ ದುರ್ಗಾದೇವಿಯ ಮೂರ್ತಿಯನ್ನು ನಾಶಪಡಿಸಿದರು. ಈ ಪ್ರಕರಣದಲ್ಲಿ ಪೊಲೀಸರು ಅವರನ್ನು ಮನೋರೋಗಿ ಎಂದು ಹೇಳಿದ್ದರು.
ಸಂಪಾದಕೀಯ ನಿಲುವು
|
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram