ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ಅಭಿಯಾನದ ನಿಮಿತ್ತ ಆನೇಕಲ್ನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ‘ಹಿಂದೂ ಸಂಘಟನಾ ಮೇಳ’

ಹಿಂದೂಗಳಿಗೆ ಶಾಲೆಗಳಲ್ಲಿ, ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಎಲ್ಲಿಯೂ ಧರ್ಮಶಿಕ್ಷಣ ಸಿಗುತ್ತಿಲ್ಲ. ಹಿಂದೂಗಳಿಗೆ ಧರ್ಮಶಿಕ್ಷಣವನ್ನು ನೀಡಲು, ಹಿಂದೂಗಳ ರಕ್ಷಣೆಗಾಗಿ ಕಾನೂನು ಮಾರ್ಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯು ಕಳೆದ ೨೦ ವರ್ಷಗಳಿಂದ ಭಾರತದಾದ್ಯಂತ ಅವಿರತವಾಗಿ ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕೆಂದು ಕಾರ್ಯ ಮಾಡುತ್ತಿದೆ. ಇದುವೇ ಹಿಂದೂ ಜನಜಾಗೃತಿ ಸಮಿತಿಯ ೨೦ ವರ್ಷಗಳ ಸಾಧನೆಯಾಗಿದೆ’ ಎಂದು ಹೇಳಿದರು. ಅವರು ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ಅಭಿಯಾನದ ನಿಮಿತ್ತ ಆನೇಕಲ್ನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ‘ಹಿಂದೂ ಸಂಘಟನಾ ಮೇಳ’ದಲ್ಲಿ ಮಾತನಾಡುತ್ತಿದ್ದರು. ಈ ಕಾರ್ಯಕ್ರಮವನ್ನು ದೀಪಪ್ರಜ್ವಲನೆಯ ಮೂಲಕ ಆರಂಭಿಸಲಾಯಿತು. ಹಿಂದೂ ನಾಯಕರಾದ ಶ್ರೀ. ವೆಂಕಟಸ್ವಾಮಿ ರೆಡ್ಡಿ ಇವರು ಮಾತನಾಡುತ್ತಾ, ನಾವೆಲ್ಲರೂ ಹಿಂದೂ ಧರ್ಮದ ಆಚರಣೆ ಮಾಡಬೇಕು, ಅದರಿಂದ ಭಾರತ ಪ್ರಗತಿ ಹೊಂದಲು ಸಾಧ್ಯ ಎಂದರು.
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
ಆಲದ ಮರದ ಮಹಾತ್ಮೆ
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!