ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ಅಭಿಯಾನದ ನಿಮಿತ್ತ ಆನೇಕಲ್ನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ‘ಹಿಂದೂ ಸಂಘಟನಾ ಮೇಳ’

ಹಿಂದೂಗಳಿಗೆ ಶಾಲೆಗಳಲ್ಲಿ, ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಎಲ್ಲಿಯೂ ಧರ್ಮಶಿಕ್ಷಣ ಸಿಗುತ್ತಿಲ್ಲ. ಹಿಂದೂಗಳಿಗೆ ಧರ್ಮಶಿಕ್ಷಣವನ್ನು ನೀಡಲು, ಹಿಂದೂಗಳ ರಕ್ಷಣೆಗಾಗಿ ಕಾನೂನು ಮಾರ್ಗದಲ್ಲಿ ಹಿಂದೂ ಜನಜಾಗೃತಿ ಸಮಿತಿಯು ಕಳೆದ ೨೦ ವರ್ಷಗಳಿಂದ ಭಾರತದಾದ್ಯಂತ ಅವಿರತವಾಗಿ ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕೆಂದು ಕಾರ್ಯ ಮಾಡುತ್ತಿದೆ. ಇದುವೇ ಹಿಂದೂ ಜನಜಾಗೃತಿ ಸಮಿತಿಯ ೨೦ ವರ್ಷಗಳ ಸಾಧನೆಯಾಗಿದೆ’ ಎಂದು ಹೇಳಿದರು. ಅವರು ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ಅಭಿಯಾನದ ನಿಮಿತ್ತ ಆನೇಕಲ್ನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ‘ಹಿಂದೂ ಸಂಘಟನಾ ಮೇಳ’ದಲ್ಲಿ ಮಾತನಾಡುತ್ತಿದ್ದರು. ಈ ಕಾರ್ಯಕ್ರಮವನ್ನು ದೀಪಪ್ರಜ್ವಲನೆಯ ಮೂಲಕ ಆರಂಭಿಸಲಾಯಿತು. ಹಿಂದೂ ನಾಯಕರಾದ ಶ್ರೀ. ವೆಂಕಟಸ್ವಾಮಿ ರೆಡ್ಡಿ ಇವರು ಮಾತನಾಡುತ್ತಾ, ನಾವೆಲ್ಲರೂ ಹಿಂದೂ ಧರ್ಮದ ಆಚರಣೆ ಮಾಡಬೇಕು, ಅದರಿಂದ ಭಾರತ ಪ್ರಗತಿ ಹೊಂದಲು ಸಾಧ್ಯ ಎಂದರು.
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವ ಬಾವನಕುಳೆ ಅವರೊಂದಿಗೆ ಮಹಾರಾಷ್ಟ್ರ ಮಂದಿರ ಮಹಾಸಂಘದ ನಿಯೋಗದ ಸಭೆ !
ಜಿಹಾದ್, ಮತಾಂತರ ಮತ್ತು ಗೋಹತ್ಯೆಯಿಂದ ಗೋವಾವನ್ನು ಮುಕ್ತಗೊಳಿಸಿ ! – ಶಾಸಕ ಟಿ. ರಾಜಾಸಿಂಗ್
ಛತ್ರಪತಿಯವರ ಮಂದಿರಕ್ಕೆ ನೀಡುವ ನಿಧಿ ಔರಂಗಜೇಬನ ಗೋರಿಗೆ ನೀಡುವ ನಿಧಿಗಿಂತಲೂ ಕಡಿಮೆ!