ಮಥುರಾದಲ್ಲಿನ ದಿವಾಣಿ ನ್ಯಾಯಾಲಯದಲ್ಲಿ ಅರ್ಜಿ

ಮಥುರಾ (ಉತ್ತರಪ್ರದೇಶ) – ಇಲ್ಲಿಯ ಮೀನಾ ಮಸೀದಿಯನ್ನು ಅದರ ಮೂಲ ಸ್ಥಳದಿಂದ ತೆರವುಗೊಳಿಸಬೇಕು, ಅದಕ್ಕಾಗಿ ಇಲ್ಲಿಯ ದಿವಾಣಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿದೆ. ಅರ್ಜಿದಾರರು, ಈ ಮಸೀದಿ ಕೇಶವ ದೇವ ದೇವಸ್ಥಾನದ ಜಾಗದಲ್ಲಿ ಕಟ್ಟಲಾಗಿದೆ ಎಂದು ದಾವೆ ಮಾಡಿದ್ದಾರೆ. ಈ ಅರ್ಜಿಯ ಮೇಲೆ ಬರುವ ಅಕ್ಟೋಬರ್ ೨೬ ರಂದು ವಿಚಾರಣೆ ನಡೆಯುವುದು. ಅರ್ಜಿದಾರರ ನ್ಯಾಯವಾದಿ ದೀಪಕ ಶರ್ಮ ಇವರು, ನಾವು ನ್ಯಾಯಾಲಯಕ್ಕೆ ವಸ್ತುಸ್ಥಿತಿಯ ಮಾಹಿತಿ ತೆಗೆದುಕೊಳ್ಳಲು ಮಸೀದಿಗೆ ಒಬ್ಬ ಅಧಿಕಾರಿಯನ್ನು ಕಳಿಸುವ ವಿನಂತಿ ಮಾಡಿದ್ದೇವೆ ಎಂದು ಹೇಳಿದರು.
Plea for shifting of mosque: Next hearing at #Mathura court on Oct 26https://t.co/vBcbCdgPSw
— The Telegraph (@ttindia) September 29, 2022
ಅರ್ಜಿಯಲ್ಲಿ, ಮೊಗಲ್ ಬಾದಶಾಹ ಔರಂಗಜೇಬನು ಶ್ರೀ ಕೃಷ್ಣಜನ್ಮಭೂಮಿಯಲ್ಲಿನ ದೇವಸ್ಥಾನ ಕೆಡವಿ ಅಲ್ಲಿ ಶಾಹಿ ಈದಗಾಹ ಮಸೀದಿ ಕಟ್ಟಿದನು. ಅದರ ನಂತರ ಔರಂಗಜೇಬನ ವಂಶಸ್ಥರ ದೇವಸ್ಥಾನದ ಪೂರ್ವಕ್ಕೆ ಮೀನಾ ಮಸೀದಿ ಕಟ್ಟಿದರು. ಈ ಮಸಿದಿ ಆ ಜಾಗದಿಂದ ತೆರೆವುಗೊಳಿಸಬೇಕು ಎಂದು ಹೇಳಲಾಗಿದೆ.
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!
ಗಡಿ ಜಿಲ್ಲೆಗಳ ಜನಸಂಖ್ಯಾಶಾಸ್ತ್ರದ (Demographic) ಬದಲಾವಣೆಗಳ ಕುರಿತು ಅಧ್ಯಯನ ನಡೆಸಿ!
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!