
೧. ಆಜ್ಞಾಧಾರಕ ಶಿಷ್ಯ : ‘ಉನ್ನತರು ಒಂದೇ ಪ್ರಶ್ನೆಯನ್ನು ಅನೇಕ ಬಾರಿ ಕೇಳಿದರೂ ಶಿಷ್ಯನು ಪ್ರತಿಯೊಂದು ಸಮಯದಲ್ಲಿ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸದೇ ಆಜ್ಞಾಪಾಲನೆ ಎಂದು ನಮ್ರತೆಯಿಂದ ಉತ್ತರ ಕೊಟ್ಟರೆ ಮಾತ್ರ ಅವನು ಉತ್ತಮ ಶಿಷ್ಯನು. ಇದರಿಂದ ಶಿಷ್ಯನ ಮನೋಲಯವಾಗಲು ಸಹಾಯವಾಗುತ್ತದೆ.
೨. ಸಂತರ ಸಗುಣದಲ್ಲಿನ ಮತ್ತು ನಿರ್ಗುಣದಲ್ಲಿನ ಕಾರ್ಯ : ಸಂತರ ಕಾರ್ಯವು ದೇಹವಿರುವಾಗ ದೇವರ ಆಶೀರ್ವಾದದಿಂದ ಸಗುಣದಲ್ಲಿ ನಡೆಯುತ್ತದೆ, ಆದರೆ ದೇಹವಿಲ್ಲದಿರುವಾಗ ದೇವರ ಕೃಪೆಯಿಂದ ನಿರ್ಗುಣದಿಂದ ನಡೆಯುತ್ತದೆ.
೩. ವರ್ತಮಾನಕಾಲದಲ್ಲಿರುವ ಮಹತ್ವ : ಭೂತಕಾಲವನ್ನು ಮರೆಯಬೇಕು ಮತ್ತು ವರ್ತಮಾನಕಾಲವು ಗಮನದಲ್ಲಿಡಬೇಕು. ವರ್ತಮಾನಕಾಲದ ಕರ್ಮದ ಗತಿಯ ಮೇಲೆಯೇ ನಮ್ಮ ಭವಿಷ್ಯತ್ಕಾಲದ ಗೋಡೆಯು ಎದ್ದು ನಿಲ್ಲುತ್ತದೆ.’
– ಶ್ರೀಚಿತ್ಶಕ್ತಿ ಸೌ. ಅಂಜಲಿ ಗಾಡಗೀಳ
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !