
ರಾಜಕೋಟ (ಗುಜರಾತ) – ಇಲ್ಲಿಯ ಖೋಡಲಧಾಮದಲ್ಲಿ ಗರಬಾ ಕಾರ್ಯಕ್ರಮದಲ್ಲಿ ಸಹಭಾಗಿ ಆಗಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರ ಮೇಲೆ ದುಷ್ಕರ್ಮಿಗಳು ಹಿಂದಿನಿಂದ ಪ್ಲಾಸ್ಟಿಕ್ ನ ಬಾಟಲಿ ಎಸೆದಿದ್ದಾರೆ; ಆದರೆ ಅದು ಅವರಿಗೆ ತಗಲದೆ ಸ್ವಲ್ಪ ದೂರದ ಅಂತರದಲ್ಲಿ ಬಿದ್ದಿದೆ. ಬಾಟಲಿ ಎಸೆಯುವವನ ಗುರುತು ಸಿಗಲು ಸಾಧ್ಯವಾಗಿಲ್ಲ.
गरबा कार्यक्रम में पहुंचे दिल्ली के सीएम अरविंद केजरीवाल के ऊपर फेंकी गई पानी की बोतल #GujaratElections2022 #ArvindKejriwal (@gopimaniar)https://t.co/mkQU8tXbBs
— AajTak (@aajtak) October 2, 2022
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!