೧. ‘ಹರ್ ಘರ್ ಭಗವಾ’ ಅಭಿಯಾನದಿಂದ ಹಿಂದುಗಳ ಐಕ್ಯತೆಯನ್ನು ತೋರಿಸಿದೆ ! – ಪೂ. (ನ್ಯಾಯವಾದಿ) ಹರಿ ಶಂಕರ್ ಜೈನ್

ಹಿಂದೂ ಜನಜಾಗೃತಿ ಸಮಿತಿಯು ೨೦ ವರ್ಷಗಳ ಹೋರಾಟವನ್ನು ಪೂರ್ಣಗೊಳಿಸಿದೆ. ಈ ನಿಮತ್ತ ಅಕ್ಟೋಬರ್ ೩, ೪ ಮತ್ತು ೫ ರಂದು, ಅಂದರೆ ಅಷ್ಟಮಿ, ನವಮಿ ಮತ್ತು ದಶಮಿಯಂದು, ಪ್ರತಿಯೊಬ್ಬ ಹಿಂದೂಗಳು ತಮ್ಮ ಮನೆಯ ಮೇಲೆ ಕೇಸರಿ ಧ್ವಜವನ್ನು ಬಹಳ ಅಭಿಮಾನದಿಂದ ಹಾರಿಸಬೇಕೆಂದು ನಾವೆಲ್ಲರೂ ನಿರ್ಧರಿಸಿದ್ದೇವೆ. ಇದು ಹಿಂದೂ ಐಕ್ಯತೆಯನ್ನು ತೋರಿಸುತ್ತದೆ ಮತ್ತು ಇದರಿಂದ ಹಿಂದೂಗಳು ಸಂಘಟಿತರಾಗಿದ್ದಾರೆ’ ಎಂದು ಪ್ರತಿಯೊಬ್ಬರಿಗೂ ತಿಳಿಯುತ್ತದೆ.
೨. ಹಿಂದೂಗಳು ಮನೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸುವ ಮೂಲಕ ವಿಜಯದಶಮಿ ಹಬ್ಬವನ್ನು ಆಚರಿಸಬೇಕು ! – ನ್ಯಾಯವಾದಿ ವಿಷ್ಣು ಶಂಕರ್ ಜೈನ್

ದೇಶಾದ್ಯಂತದ ಎಲ್ಲ ಧರ್ಮಾಭಿಮಾನಿ ಹಿಂದೂಗಳು ಅಕ್ಟೋಬರ್ ೩, ೪ ಮತ್ತು ೫ ರಂದು ತಮ್ಮ ಮನೆಗಳ ಮೇಲೆ ಕೇಸರಿ ಧ್ವಜವನ್ನು ಹಾರಿಸಿ ವಿಜಯದಶಮಿಯನ್ನು ಆಚರಿಸಬೇಕು. ನಾವೆಲ್ಲರೂ ನಮ್ಮ ಮನೆಯ ಮೇಲೆ ಕೇಸರಿ ಧ್ವಜ ಹಾರಿಸಿದರೆ, ವಿಜಯದಶಮಿಯ ಪವಿತ್ರವಾದ ಶೂಭಮುಹೂರ್ತದಲ್ಲಿ ಹಿಂದೂ ಐಕ್ಯತೆ, ಹಿಂದೂಗಳ ಗುರುತು ಕಾಣಿಸುತ್ತದೆ ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!