`ಭಗವಾನ್ ಶ್ರೀಕೃಷ್ಣನು ಗೀತೆಯಲ್ಲಿ (ಅಧ್ಯಾಯ ೨, ಶ್ಲೋಕ ೧೧) ಅರ್ಜುನನಿಗೆ ಹೇಳುತ್ತಾನೆ, ‘ಅಶೋಚ್ಯಾನನ್ವಶೋಚಸತ್ತ್ವo ಪ್ರಜ್ಞಾವಾದಾಂಶ್ಚ ಭಾಷಸೇ |, ಅಂದರೆ `ಹೇ ಅರ್ಜುನ, ಯಾರಿಗಾಗಿ ನೀನು ಶೋಕಿಸಬಾರದೋ, ಅವರಿಗಾಗಿ ನೀನು ಶೋಕಿಸುತ್ತಿರುವೆ ಮತ್ತು ವಿದ್ವಾಂಸರಂತೆ ಯುಕ್ತಿವಾದ ಮಾಡುತ್ತಿರುವೆ’ ಅರ್ಜುನನಂತೆಯೇ ಇಂದಿನ ಹೆಚ್ಚಿನ ಹಿಂದೂಗಳ ಸ್ಥಿತಿಇದೆ. ಏನಾದರೂ ಮಾಡುವ ಬದಲು ಅವರು ದೊಡ್ಡ ದೊಡ್ಡ ಯುಕ್ತಿವಾದ ಮಾಡುತ್ತಾರೆ ಮತ್ತು ಅದರಲ್ಲೇ ತಮ್ಮ ಪ್ರಶಂಸೆ ಮಾಡಿಕೊಳ್ಳುತ್ತಾರೆ !’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸನಾತನ ಪ್ರಭಾತ > Post Type > ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ > ಸಚ್ಚಿದಾನಂದ ಪರಬ್ರಹ್ಮಡಾ. ಆಠವಲೆ ಇವರ ತೇಜಸ್ವಿ ವಿಚಾರ
ಸಚ್ಚಿದಾನಂದ ಪರಬ್ರಹ್ಮಡಾ. ಆಠವಲೆ ಇವರ ತೇಜಸ್ವಿ ವಿಚಾರ
ಸಂಬಂಧಿತ ಲೇಖನಗಳು
- ಸಾಧಕರೇ, ‘ಊಟ ಮಾಡಿ ಬರುತ್ತೇನೆ’ ಎನ್ನದೇ, ‘ಮಹಾಪ್ರಸಾದ ಸೇವಿಸಿ ಬರುತ್ತೇನೆ’, ಎಂದು ಹೇಳಿ !
- ‘ಆಧ್ಯಾತ್ಮಿಕ ತೊಂದರೆಯಾಗುವುದು’, ಇದು ಪ್ರಾರಬ್ಧದ ಭಾಗವಾಗಿರುವುದರಿಂದ ತೊಂದರೆ ಇರುವ ಸಾಧಕರಿಗೆ ‘ನಿಮ್ಮ ತೊಂದರೆ ಯಾವಾಗ ಕಡಿಮೆಯಾಗುವುದು ?’, ಎಂದು ಸಾಧಕರು ಕೇಳುವುದು ಅಯೋಗ್ಯ !
- ಕೋಣೆಯಲ್ಲಿ ಹೊರಗಿನ ಬಿಸಿ ಗಾಳಿ ಬರಬಾರದೆಂದು; ಕಿಟಕಿಗಳ ಜೊತೆಗೆ ಪರದೆಗಳನ್ನೂ ಹಾಕಿ !
- ಸಾಧನೆಯಲ್ಲಿ ಹಂತ ಹಂತವಾಗಿ ಸರ್ವಸ್ವದ ತ್ಯಾಗ ಮಾಡಬೇಕು !
- ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
- ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ