
`ಭಗವಾನ್ ಶ್ರೀಕೃಷ್ಣನು ಗೀತೆಯಲ್ಲಿ (ಅಧ್ಯಾಯ ೨, ಶ್ಲೋಕ ೧೧) ಅರ್ಜುನನಿಗೆ ಹೇಳುತ್ತಾನೆ, ‘ಅಶೋಚ್ಯಾನನ್ವಶೋಚಸತ್ತ್ವo ಪ್ರಜ್ಞಾವಾದಾಂಶ್ಚ ಭಾಷಸೇ |, ಅಂದರೆ `ಹೇ ಅರ್ಜುನ, ಯಾರಿಗಾಗಿ ನೀನು ಶೋಕಿಸಬಾರದೋ, ಅವರಿಗಾಗಿ ನೀನು ಶೋಕಿಸುತ್ತಿರುವೆ ಮತ್ತು ವಿದ್ವಾಂಸರಂತೆ ಯುಕ್ತಿವಾದ ಮಾಡುತ್ತಿರುವೆ’ ಅರ್ಜುನನಂತೆಯೇ ಇಂದಿನ ಹೆಚ್ಚಿನ ಹಿಂದೂಗಳ ಸ್ಥಿತಿಇದೆ. ಏನಾದರೂ ಮಾಡುವ ಬದಲು ಅವರು ದೊಡ್ಡ ದೊಡ್ಡ ಯುಕ್ತಿವಾದ ಮಾಡುತ್ತಾರೆ ಮತ್ತು ಅದರಲ್ಲೇ ತಮ್ಮ ಪ್ರಶಂಸೆ ಮಾಡಿಕೊಳ್ಳುತ್ತಾರೆ !’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !