
ನಾವು `ಸಂತರ ಚರಣಗಳಿಗೆ ಸ್ಪರ್ಶಿಸಿ ಭಾವಪೂರ್ಣವಾಗಿ ನಮಸ್ಕಾರ ಮಾಡುತ್ತೇವೆ. ಆಗ ಅವರ ಚರಣಗಳಿಂದ ಪ್ರಕ್ಷೇಪಿತವಾಗುವ ಚೈತನ್ಯದಿಂದ ನಮಗೆ ಲಾಭವಾಗುತ್ತದೆ. ತದ್ವಿರುದ್ಧ, ಮರ್ದನ ಮಾಡುವವರು ಸಂತರ ಸಂಪೂರ್ಣ ಅಂಗವನ್ನು ಉಜ್ಜುತ್ತಾರೆ; ಆದರೆ ಅವರಿಗೆ ಸಂತರ ಬಗ್ಗೆ ಭಾವ ಇಲ್ಲದಿರುವುರಿಂದ ಅವರಿಗೆ ಆಧ್ಯಾತ್ಮಿಕ ಲಾಭವಾಗುವುದಿಲ್ಲ.’ – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ (೨೩.೧೦.೨೦೨೧)
`ಎಲ್ಲಿ ತಂದೆ-ತಾಯಿಯರನ್ನೂ ನಿರುಪಯುಕ್ತವೆಂಬಂತೆ ವೃದ್ಧಾಶ್ರಮಕ್ಕೆ ಹಾಕಿಬಿಡುವ ಪಾಶ್ಚಾತ್ಯಶೈಲಿಯ ಇಂದಿನ ಪೀಳಿಗೆ ಹಾಗೂ ಎಲ್ಲಿ `ವಿಶ್ವವೇ ನನ್ನ ಮನೆ’ ಎಂಬುದನ್ನು ಕಲಿಸುವ ಹಿಂದೂ ಧರ್ಮದಲ್ಲಿನ ಇಲ್ಲಿಯವರೆಗಿನ ಪೀಳಿಗೆಗಳು !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !