
‘ಆಯುರ್ವೇದಕ್ಕೆ ಸ್ವಾದ ಮತ್ತು ರುಚಿಕರ ಪದಾರ್ಥಗಳಿಗೆ ಅಪಥ್ಯವಿದೆಯೇ ? ಇಲ್ಲವೇ ಇಲ್ಲ. ಬದಲಾಗಿ ರುಚಿಯಿಂದ ಊಟ ಮಾಡಿದರೆ ಸಮಾಧಾನ ಸಿಗುತ್ತದೆ. ಆದುದರಿಂದ ಪದಾರ್ಥಗಳ ರುಚಿಯಲ್ಲಿ ವೈವಿಧ್ಯತೆ ಇರಲೇ ಬೇಕು; ಆದರೆ ಯಾವುದಾದರೊಂದು ಪದಾರ್ಥವು ಎಷ್ಟೇ ಇಷ್ಟವಾಗುತ್ತಿದ್ದರೂ, ಅದು ಯೋಗ್ಯ ಸಮಯದಲ್ಲಿ ಮತ್ತು ಯೋಗ್ಯ ಪ್ರಮಾಣದಲ್ಲಿ ಸೇವಿಸುವುದು ತುಂಬ ಮಹತ್ವದ್ದಾಗಿದೆ. ಹೀಗೆ ಮಾಡದಿದ್ದರೆ, ಇಂದಲ್ಲ ನಾಳೆ ಅದರ ತೊಂದರೆಯಾಗುವುದು.
‘ಇಷ್ಟವಾಗುವ ಯಾವುದೇ ಪದಾರ್ಥಗಳು ಪಚನವಾಗುತ್ತಿದ್ದರೆ, ಸೇವಿಸಲು ಯಾವುದೇ ಅಡಚಣೆಯಿಲ್ಲ; ಆದರೆ ಆ ಪದಾರ್ಥಗಳು ಊಟದ ಸಮಯದಲ್ಲಿಯೇ ತಿನ್ನಬೇಕು. ಅವೇಳೆಯಲ್ಲಿ ತಿನ್ನಬಾರದು.’ ಈ ನಿಯಮವನ್ನು ಪಾಲಿಸಿದರೆ ಶರೀರ ಆರೋಗ್ಯವಂತವಾಗಿರಲು ಸಹಾಯವಾಗುತ್ತದೆ ಮತ್ತು ಸಾಧನೆಯೂ ಒಳ್ಳೆಯದಾಗುತ್ತದೆ.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೬.೯.೨೦೨೨)
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.
ಪತಂಜಲಿ ಆಯುರ್ವೇದ ಆಸ್ಪತ್ರೆಯಲ್ಲಿ ಈಗ ವಿವಿಧ ರೋಗಗಳಿಗೆ ಚಿಕಿತ್ಸೆ ಸಿಗಲಿದೆ
ಒಗ್ಗರಣೆ ಅವಲಕ್ಕಿ ಪಿತ್ತಕಾರಕವೇ ?