
‘ಆಯುರ್ವೇದಕ್ಕೆ ಸ್ವಾದ ಮತ್ತು ರುಚಿಕರ ಪದಾರ್ಥಗಳಿಗೆ ಅಪಥ್ಯವಿದೆಯೇ ? ಇಲ್ಲವೇ ಇಲ್ಲ. ಬದಲಾಗಿ ರುಚಿಯಿಂದ ಊಟ ಮಾಡಿದರೆ ಸಮಾಧಾನ ಸಿಗುತ್ತದೆ. ಆದುದರಿಂದ ಪದಾರ್ಥಗಳ ರುಚಿಯಲ್ಲಿ ವೈವಿಧ್ಯತೆ ಇರಲೇ ಬೇಕು; ಆದರೆ ಯಾವುದಾದರೊಂದು ಪದಾರ್ಥವು ಎಷ್ಟೇ ಇಷ್ಟವಾಗುತ್ತಿದ್ದರೂ, ಅದು ಯೋಗ್ಯ ಸಮಯದಲ್ಲಿ ಮತ್ತು ಯೋಗ್ಯ ಪ್ರಮಾಣದಲ್ಲಿ ಸೇವಿಸುವುದು ತುಂಬ ಮಹತ್ವದ್ದಾಗಿದೆ. ಹೀಗೆ ಮಾಡದಿದ್ದರೆ, ಇಂದಲ್ಲ ನಾಳೆ ಅದರ ತೊಂದರೆಯಾಗುವುದು.
‘ಇಷ್ಟವಾಗುವ ಯಾವುದೇ ಪದಾರ್ಥಗಳು ಪಚನವಾಗುತ್ತಿದ್ದರೆ, ಸೇವಿಸಲು ಯಾವುದೇ ಅಡಚಣೆಯಿಲ್ಲ; ಆದರೆ ಆ ಪದಾರ್ಥಗಳು ಊಟದ ಸಮಯದಲ್ಲಿಯೇ ತಿನ್ನಬೇಕು. ಅವೇಳೆಯಲ್ಲಿ ತಿನ್ನಬಾರದು.’ ಈ ನಿಯಮವನ್ನು ಪಾಲಿಸಿದರೆ ಶರೀರ ಆರೋಗ್ಯವಂತವಾಗಿರಲು ಸಹಾಯವಾಗುತ್ತದೆ ಮತ್ತು ಸಾಧನೆಯೂ ಒಳ್ಳೆಯದಾಗುತ್ತದೆ.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೬.೯.೨೦೨೨)
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಮನುಷ್ಯ, ಮನಸ್ಸು ಹಾಗೂ ಆಹಾರ
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?