ಬಿಕಾನೇರ (ರಾಜಸ್ಥಾನ) ಇಲ್ಲಿಯ ದಾಂಡಿಯಾ ಕಾರ್ಯಕ್ರಮದಲ್ಲಿ ನಡೆದ ಘಟನೆ !

ಬಿಕಾನೇರ (ರಾಜಸ್ಥಾನ) – ಇಲ್ಲಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಲಾದ ದಾಂಡಿಯಾ ಕಾರ್ಯಕ್ರಮದಲ್ಲಿ ಅಕ್ಟೋಬರ್ ೧ ರ ರಾತ್ರಿ ಮುಸಲ್ಮಾನ ಯುವಕರು ಹಿಂದೂ ಯುವತಿಯನ್ನು ಚುಡಾಯಿಸಿದರು. ಅದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಧುಸೂದನ ಮೋದಿ ಇವರ ಮೇಲೆ ಚಾಕು ಇರಿದು ಮರಣಾಂತಿಕ ಹಲ್ಲೆ ನಡೆಸಲಾಗಿದೆ. ಪೊಲೀಸರು ಇದರಲ್ಲಿ ಸಮೀರ ನಾಡಸಾ ಇವನನ್ನು ಬಂಧಿಸಿದ್ದಾರೆ ಹಾಗೂ ಜುಬೇರ್, ಶಾಹರುಖ್ ಮತ್ತು ಅವರ ಗುಂಪಿನಲ್ಲಿನ ಇತರ ಯುವಕರ ಶೋಧ ನಡೆಸುತ್ತಿದ್ದಾರೆ.
डांडिया खेल रही हिंदू लड़कियों से छेड़छाड़, विरोध करने पर कट्टरपंथी मुस्लिम भीड़ ने घोंपा चाकू: समीर धराया; शाहरुख, जुबैर और गैंग फरार#Dandiya #Radical_Muslimshttps://t.co/nrHCNHrYvT
— ऑपइंडिया (@OpIndia_in) October 4, 2022
ಸಂಪಾದಕೀಯ ನಿಲುವುಭಾಜಪದ ರಾಜ್ಯದಲ್ಲಿ ಗರಬಾದ ಸ್ಥಳದಲ್ಲಿ ಬರುವ ಮುಸಲ್ಮಾನರನ್ನು ಓಡಿಸಲಾಗುತ್ತಿದ್ದರೇ ಹಿಂದೂ ದ್ವೇಷಿ ಮತ್ತು ಮತಾಂಧಪ್ರೇಮಿ ಕಾಂಗ್ರೆಸ್ಸಿನ ರಾಜ್ಯದಲ್ಲಿ ಹಿಂದೂ ಯುವತಿಯನ್ನು ಚುಡಾಯಿಸಿರುವುದರಿಂದ ಅದನ್ನು ವಿರೋಧಿಸಿರುವವರಿಗೆ ಕೊಲೆಗೆ ಪ್ರಯತ್ನ ಮಾಡಲಾಗಿದೆ, ಇದನ್ನು ಗಮನದಲ್ಲಿಟ್ಟುಕೊಳ್ಳಿ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!