
ನವದೆಹಲಿ – ಚೀನಾ ಸಾಗರದಲ್ಲಿ ಬಂದಿರುವ ‘ನೋರು’ ಚಂಡಮಾರುತದಿಂದಾಗಿ ಬಂಗಾಳದ ಉಪಸಾಗರದಲ್ಲಿ ಕಡಿಮೆ ಒತ್ತಡದ ಕ್ಷೇತ್ರ ನಿರ್ಮಾಣವಾಗಿದೆ. ಇದರಿಂದಾಗಿ ಬಿರುಗಾಳಿ ಬೀಸುತ್ತಿದೆ. ಇದರಿಂದಾಗಿ ಆರ್ದ್ರತೆಯು ಹೆಚ್ಚಾಗಿದ್ದರಿಂದ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದೆ. ಈ ಮಳೆಯು ಅಕ್ಟೋಬರ್ನ ಮಧ್ಯದ ವರೆಗೂ ಇರುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆಯು ತಿಳಿಸಿದೆ. ಹಾಗೆಯೇ ಹವಾಮಾನ ಇಲಾಖೆಯು ದೇಶದಲ್ಲಿನ ೨೦ ರಾಜ್ಯಗಳಲ್ಲಿ ಮಳೆಯ ‘ಯೆಲ್ಲೋ ಅಲರ್ಟ’ ಜ್ಯಾರಿಗೊಳಿಸಿದೆ. ಅಂದರೆ ಗುಡುಗು ಸಹಿತ ಕಡಿಮೆಯಿಂದ ಮಧ್ಯಮ ಮಳೆ ಬೀಳುವ ಸಾಧ್ಯತೆಯಿದೆ. ಇದರಲ್ಲಿ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ, ಝಾರ್ಖಂಡ, ಬಂಗಾಳ, ಸಿಕ್ಕಿಮ್, ಆಸಾಮ, ಮೇಘಾಲಯ, ನಾಗಾಲ್ಯಾಂಡ, ಮಣೀಪುರ, ಮೊಝೋರಾಮ, ತ್ರಿಪುರಾ, ಓಡಿಶಾ, ಛತ್ತೀಸಗಡ, ಮಹಾರಾಷ್ಟ್ರ, ತೆಲಂಗಾಣಾ, ಆಂಧ್ರಪ್ರದೇಶ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳೂ ಸೇರಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!