೧೦ ಮುಸಲ್ಮಾನ ಯುವಕರ ಬಂಧನ

ಜಬಲಪುರ (ಮಧ್ಯಪ್ರದೇಶ) – ಇಲ್ಲಿ ನವರಾತ್ರಿ ಉತ್ಸವದ ಸಮಯದಲ್ಲಿ ಶ್ರೀ ದುರ್ಗಾ ಪೂಜೆಗಾಗಿ ತಾಯಿಯ ಜೊತೆ ಹೋಗುವ ಓರ್ವ ಹಿಂದೂ ಯುವತಿಯ ಮೇಲೆ ಮುಸಲ್ಮಾನ ಯುವಕರು ಆಸಿಡ್ ಎಸೆದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ೧೦ ಮುಸಲ್ಮಾನರನ್ನು ಬಂಧಿಸಿದ್ದಾರೆ. ಈ ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸಿಡ್ ಹಾಕಿರುವ ಘಟನೆಯ ಮಾಹಿತಿ ದೊರೆಯುತ್ತಲೆ ಹಿಂದುತ್ವನಿಷ್ಠ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಘಟನಾ ಸ್ಥಳದಲ್ಲಿ ಸೇರಿದ್ದರು. ಅವರು ಪೊಲೀಸ ಠಾಣೆಗೆ ಹೋಗಿ ಅಪರಾಧಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಮತಾಂಧ ಮುಸಲ್ಮಾನರಿಂದ ಈ ರೀತಿ ಮಾಡಲು ಧೈರ್ಯ ಮಾಡಬಾರದು, ಅಂತಹ ವರ್ಚಸ್ಸು ನಿರ್ಮಾಣ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!