೧೦ ಮುಸಲ್ಮಾನ ಯುವಕರ ಬಂಧನ

ಜಬಲಪುರ (ಮಧ್ಯಪ್ರದೇಶ) – ಇಲ್ಲಿ ನವರಾತ್ರಿ ಉತ್ಸವದ ಸಮಯದಲ್ಲಿ ಶ್ರೀ ದುರ್ಗಾ ಪೂಜೆಗಾಗಿ ತಾಯಿಯ ಜೊತೆ ಹೋಗುವ ಓರ್ವ ಹಿಂದೂ ಯುವತಿಯ ಮೇಲೆ ಮುಸಲ್ಮಾನ ಯುವಕರು ಆಸಿಡ್ ಎಸೆದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ೧೦ ಮುಸಲ್ಮಾನರನ್ನು ಬಂಧಿಸಿದ್ದಾರೆ. ಈ ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸಿಡ್ ಹಾಕಿರುವ ಘಟನೆಯ ಮಾಹಿತಿ ದೊರೆಯುತ್ತಲೆ ಹಿಂದುತ್ವನಿಷ್ಠ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಘಟನಾ ಸ್ಥಳದಲ್ಲಿ ಸೇರಿದ್ದರು. ಅವರು ಪೊಲೀಸ ಠಾಣೆಗೆ ಹೋಗಿ ಅಪರಾಧಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಮತಾಂಧ ಮುಸಲ್ಮಾನರಿಂದ ಈ ರೀತಿ ಮಾಡಲು ಧೈರ್ಯ ಮಾಡಬಾರದು, ಅಂತಹ ವರ್ಚಸ್ಸು ನಿರ್ಮಾಣ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ ! |
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!