೧೦ ಮುಸಲ್ಮಾನ ಯುವಕರ ಬಂಧನ

ಜಬಲಪುರ (ಮಧ್ಯಪ್ರದೇಶ) – ಇಲ್ಲಿ ನವರಾತ್ರಿ ಉತ್ಸವದ ಸಮಯದಲ್ಲಿ ಶ್ರೀ ದುರ್ಗಾ ಪೂಜೆಗಾಗಿ ತಾಯಿಯ ಜೊತೆ ಹೋಗುವ ಓರ್ವ ಹಿಂದೂ ಯುವತಿಯ ಮೇಲೆ ಮುಸಲ್ಮಾನ ಯುವಕರು ಆಸಿಡ್ ಎಸೆದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ೧೦ ಮುಸಲ್ಮಾನರನ್ನು ಬಂಧಿಸಿದ್ದಾರೆ. ಈ ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸಿಡ್ ಹಾಕಿರುವ ಘಟನೆಯ ಮಾಹಿತಿ ದೊರೆಯುತ್ತಲೆ ಹಿಂದುತ್ವನಿಷ್ಠ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಘಟನಾ ಸ್ಥಳದಲ್ಲಿ ಸೇರಿದ್ದರು. ಅವರು ಪೊಲೀಸ ಠಾಣೆಗೆ ಹೋಗಿ ಅಪರಾಧಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಮತಾಂಧ ಮುಸಲ್ಮಾನರಿಂದ ಈ ರೀತಿ ಮಾಡಲು ಧೈರ್ಯ ಮಾಡಬಾರದು, ಅಂತಹ ವರ್ಚಸ್ಸು ನಿರ್ಮಾಣ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ