ರಾಮಾಯಣವನ್ನು ನಿಂದನಿಯವಾಗಿ ಆಧುನಿಕರಣ ಮಾಡಿರುವ ‘ಆದಿಪುರುಷ’ ಚಲನಚಿತ್ರದ ವಿರುದ್ಧ ಟ್ವಿಟರ್ ಟ್ರೇಂಡ್ !

ಮುಂಬಯಿ – ಮುಂಬರುವ ‘ಆದಿಪುರುಷ’ ಚಲನಚಿತ್ರದ ‘ಟ್ರೈಲರ್’ನ ವಿರುದ್ಧ ಹಿಂದೂಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಟ್ರೈಲರ್ನಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಲಾಗಿರುವುದರಿಂದ ಭಾರತಾದ್ಯಂತ ಸಾವಿರಾರು ಹಿಂದೂಗಳು ಅಕ್ಟೋಬರ್ ೮ ರಂದು #Boycott_Adipurush ಈ ಹೆಸರಿನ ಹ್ಯಾಶ್ ಟ್ಯಾಗ್ ಫ್ರೆಂಡ್ ನಡೆಸಿದ್ದು, ಕೆಲವೇ ಸಮಯದಲ್ಲಿ ಈ ಹ್ಯಾಶ್ ಟ್ಯಾಗ್ ರಾಷ್ಟ್ರೀಯ ಮಟ್ಟದಲ್ಲಿ ಮೂರನೇ ಸ್ಥಾನದಲ್ಲಿ ಟ್ರೆಂಡ್ ನಡೆಸಿದೆ. ಈ ಹ್ಯಾಶ್ ಟ್ಯಾಗ್ ಮೂಲಕ ೩೬ ಸಾವಿರಗಿಂತಲೂ ಹೆಚ್ಚು ಟ್ವೀಟ್ ಮಾಡಲಾಗಿದೆ.
Widespread opposition to the movie Adipurush
The wrong portrayal of Hindu Gods in the film makes a mockery of Hinduism
Is the Censor Board doing it’s duties ?#Boycott_Adipurush #Ramayan #Prabhas pic.twitter.com/JCr6qKBIph
— Sanatan Prabhat (@SanatanPrabhat) October 8, 2022
ಸಂಪಾದಕೀಯ ನಿಲುವುಹಿಂದೂ ದ್ವೇಷಿ ಬಾಲಿವುಡ್ನಿಂದ ಮೇಲಿಂದ ಮೇಲೆ ಹಿಂದೂ ದೇವತೆಗಳ ವಿಡಂಬನೆ ನಡೆಯುತ್ತಿರುವುದರಿಂದ ಹಿಂದೂಗಳು ಅದರ ವಿರುದ್ಧ ಟ್ವಿಟರ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಧ್ವನಿ ಎತ್ತುತ್ತಿರುತ್ತಾರೆ. ಅದಕ್ಕೆ ಕೆಲವು ಪ್ರಮಾಣದಲ್ಲಿ ಯಶಸ್ಸು ಕೂಡ ದೊರೆಯುತ್ತದೆ; ಆದರೆ ಈಗ ಅಷ್ಟಕ್ಕೆ ಸಮಾಧಾನಗೊಳ್ಳದೇ, ಹಿಂದೂ ಧರ್ಮ, ಹಿಂದೂಗಳ ದೇವತೆ ಮತ್ತು ಶ್ರದ್ಧಾಸ್ಥಾನಗಳ ಮೇಲೆ ಯಾರೇ ಚಕಾರ ಎತ್ತಬಾರದು ಹಾಗೆ ಹಿಂದೂಗಳಿಗೆ ತಮ್ಮ ವರ್ಚಸ್ಸು ನಿರ್ಮಾಣ ಮಾಡುವ ಅವಶ್ಯಕತೆ ಇದೆ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ