
ಫಿರೋಜಾಬಾದ (ಉತ್ತರಪ್ರದೇಶ) – ಇಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ವಿಸರ್ಜನೆ ಮಾಡಿ ಹಿಂತಿರುಗುವಾಗ ಒಬ್ಬ ದಲಿತ ಹಿಂದುವಿಗೆ ಕೆಲವು ಮುಸಲ್ಮಾನರು ಹೊಡೆದು ಜಾತಿಯ ಬಗ್ಗೆ ಕೀಳಾಗಿ ಬೈಗುಳ ಬೈದಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಷಯವಾಗಿ ಪೊಲೀಸರಿಗೆ ದೂರು ನೀಡಿದರೆ ಕೊಲ್ಲುವ ಬೆದರಿಕೆ ಸಹ ನೀಡಿಲಾಗಿತ್ತು. ಈ ವಿಷಯವಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಅಂಕುರ ಕುಮಾರ ಎಂಬ ದಲಿತ ಹಿಂದೂ ಯುವಕನ ಹೆಸರಾಗಿದ್ದು ನಗಲಾ ಮಸೀದಿಯ ಹತ್ತಿರ ಇರುವ ನಯೀಮ್, ಅವನ ಇಬ್ಬರ ಸಹೋದರರು ಮತ್ತು ಇತರ ಆರು ಜನರು ಅವನಿಗೆ ಥಳಿಸಿರುವುದಾಗಿ ಅಂಕುರ ಇವನು ಹೇಳಿದನು.
Uttar Pradesh: Naeem and aides hurl casteist abuses, assault and grab money from Ankur after Durga Puja Visarjan, threaten to kill if he complainshttps://t.co/LFua0ur1Z2
— OpIndia.com (@OpIndia_com) October 8, 2022
ಸಂಪಾದಕೀಯ ನಿಲುವುಓರ್ವ ಮುಸಲ್ಮಾನನಿಗೆ ಸಮೂಹದಿಂದ ಥಳಿಸಿದರೆ ಆಕಾಶ ಪಾತಾಳ ಬಂದ ಮಾಡುವ ಜಾತ್ಯತೀತರು ಈ ಘಟನೆಯ ಬಗ್ಗೆ ಮಾತ್ರ ಮೌನವಾಗಿರುತ್ತಾರೆ ! |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case