ಆಸ್ಪತ್ರೆಯಲ್ಲಿನ ವೈದ್ಯರಿಂದ ಮಹಿಳೆಗೆ ಚಿಕಿತ್ಸೆ ನೀಡಲು ನಿರಾಕರಣೆ !

ಬಹಾವಲಪುರ (ಪಾಕಿಸ್ತಾನ) – ಪಾಕಿಸ್ತಾನದ ಪಂಜಾಬ ರಾಜ್ಯದಲ್ಲಿನ ಬಹಾವಲಪುರದಲ್ಲಿ ಕೂಲಿ ಮಾಡುವ ಗಂಗಾರಾಮ್ ಇವರ ಪತ್ನಿ ಇಲ್ಲಿಯ ಮುಸಲ್ಮಾನ ಜಮೀನ್ದಾರ ಮಹಮ್ಮದ್ ಅಕ್ರಂ ಇವನ ಹತ್ತಿರ ಕೆಲಸ ಕೇಳುವುದಕ್ಕೆ ಹೋಗಿದ್ದಳು. ಅವನು ಆಕೆಗೆ ಬೆದರಿಸಿ ಹಿಂತಿರುಗಿ ಕಳುಹಿಸಿದ್ದನು. ನಂತರ ಅಕ್ರಂ ಶಸ್ತ್ರ ತೆಗೆದುಕೊಂಡು ಆಕೆಯ ಮನೆಗೆ ಹೋಗಿ ಆಕೆಯ ಅಪಹರಣ ಮಾಡಿದನು. ಆಕೆಯ ಮೇಲೆ ೬ ಜನರು ಸಾಮೂಹಿಕ ಅತ್ಯಾಚಾರ ಮಾಡಿದರು. ಅದರ ನಂತರ ಆಕೆಯನ್ನು ಥಳಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ನಂತರ ಪೊಲೀಸರು ೩ ಜನರನ್ನು ಬಂಧಿಸಿದ್ದಾರೆ.
कपड़े उतारे, चेहरा ढका, उल्टा करके मार लगाई: पाकिस्तान में अकरम से मजदूरी माँगने गई हिन्दू महिला का 7 लोगों ने किया गैंगरेप, डॉक्टर ने इलाज करने से मना किया#Pakistanhttps://t.co/BIKlbwXjtu
— ऑपइंडिया (@OpIndia_in) October 7, 2022
ಈ ಮಹಿಳೆಗೆ ಪೊಲೀಸರಿಂದ ಆಸ್ಪತ್ರೆಗೆ ಕರೆದು ಕೊಂಡುಹೋದ ನಂತರ ಅಲ್ಲಿಯ ವೈದ್ಯರು ಆಕೆಗೆ ಚಿಕಿತ್ಸೆ ನೀಡಲು ಮತ್ತು ವೈದ್ಯಕೀಯ ಪ್ರಮಾಣ ಪತ್ರ ನೀಡಲು ನಿರಾಕರಿಸಿದ್ದಾರೆ. ಈ ಘಟನೆಯ ಬಗ್ಗೆ ಸ್ಥಳೀಯ ಹಿಂದೂಗಳು ರಸ್ತೆಗಿಳಿದು ಆಂದೋಲನ ನಡೆಸುತ್ತಿದ್ದಾರೆ. ಆರೋಪಿ ಮತ್ತು ವೈದ್ಯರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ.
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿನ ಹಿಂದೂಗಳ ಮೇಲೆ ಅತ್ಯಾಚಾರ ನಡೆಯುವುದು, ಅವರ ನರಸಂಹಾರ ನಡೆಯುವುದು ಇದೆಲ್ಲ ಈಗ ಹೊಸದೇನಲ್ಲ. ಕೆಲವು ವರ್ಷಗಳಲ್ಲಿ ಅಲ್ಲಿ ಹಿಂದೂಗಳು ಬೆರಳೆಣಿಕೆಯಷ್ಟೂ ಕೂಡ ಉಳಿಯುವುದಿಲ್ಲ, ಇದು ಕೂಡ ಅಷ್ಟೇ ಸತ್ಯವಾಗಿದೆ. ಈ ವಿಷಯವಾಗಿ ಜಗತ್ತಿನಾದ್ಯಂತ ಇರುವ ಹಿಂದೂಗಳಿಗೆ ಅದರ ಬಗ್ಗೆ ಯಾವುದೇ ಸಂಬಂಧವಿಲ್ಲ, ಇದು ಕೂಡ ವಸ್ತುಸ್ಥಿತಿಯಾಗಿದೆ ! |
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!