ಆಸ್ಪತ್ರೆಯಲ್ಲಿನ ವೈದ್ಯರಿಂದ ಮಹಿಳೆಗೆ ಚಿಕಿತ್ಸೆ ನೀಡಲು ನಿರಾಕರಣೆ !

ಬಹಾವಲಪುರ (ಪಾಕಿಸ್ತಾನ) – ಪಾಕಿಸ್ತಾನದ ಪಂಜಾಬ ರಾಜ್ಯದಲ್ಲಿನ ಬಹಾವಲಪುರದಲ್ಲಿ ಕೂಲಿ ಮಾಡುವ ಗಂಗಾರಾಮ್ ಇವರ ಪತ್ನಿ ಇಲ್ಲಿಯ ಮುಸಲ್ಮಾನ ಜಮೀನ್ದಾರ ಮಹಮ್ಮದ್ ಅಕ್ರಂ ಇವನ ಹತ್ತಿರ ಕೆಲಸ ಕೇಳುವುದಕ್ಕೆ ಹೋಗಿದ್ದಳು. ಅವನು ಆಕೆಗೆ ಬೆದರಿಸಿ ಹಿಂತಿರುಗಿ ಕಳುಹಿಸಿದ್ದನು. ನಂತರ ಅಕ್ರಂ ಶಸ್ತ್ರ ತೆಗೆದುಕೊಂಡು ಆಕೆಯ ಮನೆಗೆ ಹೋಗಿ ಆಕೆಯ ಅಪಹರಣ ಮಾಡಿದನು. ಆಕೆಯ ಮೇಲೆ ೬ ಜನರು ಸಾಮೂಹಿಕ ಅತ್ಯಾಚಾರ ಮಾಡಿದರು. ಅದರ ನಂತರ ಆಕೆಯನ್ನು ಥಳಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ನಂತರ ಪೊಲೀಸರು ೩ ಜನರನ್ನು ಬಂಧಿಸಿದ್ದಾರೆ.
कपड़े उतारे, चेहरा ढका, उल्टा करके मार लगाई: पाकिस्तान में अकरम से मजदूरी माँगने गई हिन्दू महिला का 7 लोगों ने किया गैंगरेप, डॉक्टर ने इलाज करने से मना किया#Pakistanhttps://t.co/BIKlbwXjtu
— ऑपइंडिया (@OpIndia_in) October 7, 2022
ಈ ಮಹಿಳೆಗೆ ಪೊಲೀಸರಿಂದ ಆಸ್ಪತ್ರೆಗೆ ಕರೆದು ಕೊಂಡುಹೋದ ನಂತರ ಅಲ್ಲಿಯ ವೈದ್ಯರು ಆಕೆಗೆ ಚಿಕಿತ್ಸೆ ನೀಡಲು ಮತ್ತು ವೈದ್ಯಕೀಯ ಪ್ರಮಾಣ ಪತ್ರ ನೀಡಲು ನಿರಾಕರಿಸಿದ್ದಾರೆ. ಈ ಘಟನೆಯ ಬಗ್ಗೆ ಸ್ಥಳೀಯ ಹಿಂದೂಗಳು ರಸ್ತೆಗಿಳಿದು ಆಂದೋಲನ ನಡೆಸುತ್ತಿದ್ದಾರೆ. ಆರೋಪಿ ಮತ್ತು ವೈದ್ಯರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ.
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿನ ಹಿಂದೂಗಳ ಮೇಲೆ ಅತ್ಯಾಚಾರ ನಡೆಯುವುದು, ಅವರ ನರಸಂಹಾರ ನಡೆಯುವುದು ಇದೆಲ್ಲ ಈಗ ಹೊಸದೇನಲ್ಲ. ಕೆಲವು ವರ್ಷಗಳಲ್ಲಿ ಅಲ್ಲಿ ಹಿಂದೂಗಳು ಬೆರಳೆಣಿಕೆಯಷ್ಟೂ ಕೂಡ ಉಳಿಯುವುದಿಲ್ಲ, ಇದು ಕೂಡ ಅಷ್ಟೇ ಸತ್ಯವಾಗಿದೆ. ಈ ವಿಷಯವಾಗಿ ಜಗತ್ತಿನಾದ್ಯಂತ ಇರುವ ಹಿಂದೂಗಳಿಗೆ ಅದರ ಬಗ್ಗೆ ಯಾವುದೇ ಸಂಬಂಧವಿಲ್ಲ, ಇದು ಕೂಡ ವಸ್ತುಸ್ಥಿತಿಯಾಗಿದೆ ! |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’