
ಭಾಗ್ಯನಗರ (ತೆಲಂಗಾಣ) – ಮುಂಬರುವ ‘ಆದಿಪುರುಷ’ ಚಲನಚಿತ್ರದ ವಿರುದ್ಧ ಹಿಂದೂಗಳಲ್ಲಿನ ಆಕ್ರೋಶ ಹೆಚ್ಚುತಲೆ ಇದೆ. ಚಲನಚಿತ್ರದ ಟ್ರೈಲರ್ನಲ್ಲಿ ರಾಮಾಯಣಕ್ಕೆ ಕಾಲ್ಪನಿಕ ಮತ್ತು ಆಕ್ಷೇಪಾರ್ಹ ರೀತಿಯಲ್ಲಿ ಪ್ರದರ್ಶಿಸಲಾಗಿರುವುದರಿಂದ ಹಿಂದೂಗಳು ಚಲನಚಿತ್ರವನ್ನು ವಿರೋಧಿಸುತ್ತಿದ್ದಾರೆ. ಈಗ ಈ ಚಲನಚಿತ್ರದ ವಿರುದ್ಧ ದೆಹಲಿಯ ನ್ಯಾಯಾಲಯದಲ್ಲಿ ಅರ್ಜಿ ದಾಖಲು ಮಾಡಲಾಗಿದೆ. ಅರ್ಜಿಯ ಮೂಲಕ, ಚಲನಚಿತ್ರದಲ್ಲಿ ಪ್ರಭು ಶ್ರೀ ರಾಮ ಮತ್ತು ಹನುಮಂತನನ್ನು ಅಯೋಗ್ಯ ರೀತಿಯಲ್ಲಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿದೆ.
Plea seeking to hold release of film ‘Adipurush’ filed in Delhi’s Tis Hazari court. @anany_b gets you the details @akankshaswarups | #Adipurush #AdipurushRow pic.twitter.com/rjnLqGyqKH
— News18 (@CNNnews18) October 8, 2022
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein