
ಭಾಗ್ಯನಗರ (ತೆಲಂಗಾಣ) – ಮುಂಬರುವ ‘ಆದಿಪುರುಷ’ ಚಲನಚಿತ್ರದ ವಿರುದ್ಧ ಹಿಂದೂಗಳಲ್ಲಿನ ಆಕ್ರೋಶ ಹೆಚ್ಚುತಲೆ ಇದೆ. ಚಲನಚಿತ್ರದ ಟ್ರೈಲರ್ನಲ್ಲಿ ರಾಮಾಯಣಕ್ಕೆ ಕಾಲ್ಪನಿಕ ಮತ್ತು ಆಕ್ಷೇಪಾರ್ಹ ರೀತಿಯಲ್ಲಿ ಪ್ರದರ್ಶಿಸಲಾಗಿರುವುದರಿಂದ ಹಿಂದೂಗಳು ಚಲನಚಿತ್ರವನ್ನು ವಿರೋಧಿಸುತ್ತಿದ್ದಾರೆ. ಈಗ ಈ ಚಲನಚಿತ್ರದ ವಿರುದ್ಧ ದೆಹಲಿಯ ನ್ಯಾಯಾಲಯದಲ್ಲಿ ಅರ್ಜಿ ದಾಖಲು ಮಾಡಲಾಗಿದೆ. ಅರ್ಜಿಯ ಮೂಲಕ, ಚಲನಚಿತ್ರದಲ್ಲಿ ಪ್ರಭು ಶ್ರೀ ರಾಮ ಮತ್ತು ಹನುಮಂತನನ್ನು ಅಯೋಗ್ಯ ರೀತಿಯಲ್ಲಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿದೆ.
Plea seeking to hold release of film ‘Adipurush’ filed in Delhi’s Tis Hazari court. @anany_b gets you the details @akankshaswarups | #Adipurush #AdipurushRow pic.twitter.com/rjnLqGyqKH
— News18 (@CNNnews18) October 8, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !