
ಹಿಂದುಸ್ಥಾನದ ಹಿಂದೂಗಳ ಭೂಮಿ ಇದು ಹಿಂದೂಗಳ ರಾಷ್ಟ್ರವಾಗಿದೆ. ಇತಿಹಾಸವು ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಇತಿಹಾಸದ ಸಂಪೂರ್ಣ ಮಾಹಿತಿ ಇಲ್ಲದೆ ನಾವು ಹೋರಾಡಲು ಸಾಧ್ಯವಿಲ್ಲ. ಏಕೆಂದರೆ ಇತಿಹಾಸ ನಮ್ಮ ಜೀವನದೊಂದಿಗೆ ಜೋಡಿಸಿದೆ ದೇಶದ ವಿಭಜನೆಯ ನಂತರ ಲಕ್ಷ ಲಕ್ಷ ಹಿಂದೂಗಳ ಹತ್ಯೆಯನ್ನು ಮಾಡಲಾಯಿತು ಈ ಇತಿಹಾಸವನ್ನು ನಾವು ಮರೆಯಲು ಸಾಧ್ಯವಿಲ್ಲ. ಮೌಲಾನಾ ಅಬುಲ ಕಲಾಮರು “ಮತಾಂತರ ಮಾಡಿ ನಾವು ಭಾರತವನ್ನು ಹತೋಟಿಗೆ ತೆಗೆದುಕೊಂಡು ಅದನ್ನು ಇಸ್ಲಾಮೀಕರಣ ಮಾಡುವೆವು’’ ಎಂದು ಹೇಳುತ್ತಾರೆ. ಅದುದರಿಂದ ನಾವು ನಮ್ಮ ಮಕ್ಕಳಿಗೆ ನಮ್ಮ ಭೌಗೋಲಿಕ ಹಾಗೂ ಧಾರ್ಮಿಕ ಇತಿಹಾಸವನ್ನು ಹೇಳಬೇಕು. ಇದು ಪ್ರತಿಯೊಬ್ಬರ ಕರ್ತವ್ಯವೇ ಆಗಿದೆ.
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ಮುಸ್ಲಿಮರು ತಮ್ಮ ಪೂರ್ವಜರ ಪರಂಪರೆಯನ್ನು ಸ್ವೀಕರಿಸಿದರೆ, ಅವರಿಗೆ ಹಿಂದೂ ರಾಷ್ಟ್ರದಲ್ಲಿ ಯಾವುದೇ ಅಪಾಯವಿರುವುದಿಲ್ಲ!
ದೇವರ ‘ದೇವತ್ವವನ್ನು ಅನುಭವಿಸುವುದಕ್ಕಾಗಿ ಸಾಧನೆ ಮಾಡಿ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi