
ಹಿಂದುಸ್ಥಾನದ ಹಿಂದೂಗಳ ಭೂಮಿ ಇದು ಹಿಂದೂಗಳ ರಾಷ್ಟ್ರವಾಗಿದೆ. ಇತಿಹಾಸವು ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಇತಿಹಾಸದ ಸಂಪೂರ್ಣ ಮಾಹಿತಿ ಇಲ್ಲದೆ ನಾವು ಹೋರಾಡಲು ಸಾಧ್ಯವಿಲ್ಲ. ಏಕೆಂದರೆ ಇತಿಹಾಸ ನಮ್ಮ ಜೀವನದೊಂದಿಗೆ ಜೋಡಿಸಿದೆ ದೇಶದ ವಿಭಜನೆಯ ನಂತರ ಲಕ್ಷ ಲಕ್ಷ ಹಿಂದೂಗಳ ಹತ್ಯೆಯನ್ನು ಮಾಡಲಾಯಿತು ಈ ಇತಿಹಾಸವನ್ನು ನಾವು ಮರೆಯಲು ಸಾಧ್ಯವಿಲ್ಲ. ಮೌಲಾನಾ ಅಬುಲ ಕಲಾಮರು “ಮತಾಂತರ ಮಾಡಿ ನಾವು ಭಾರತವನ್ನು ಹತೋಟಿಗೆ ತೆಗೆದುಕೊಂಡು ಅದನ್ನು ಇಸ್ಲಾಮೀಕರಣ ಮಾಡುವೆವು’’ ಎಂದು ಹೇಳುತ್ತಾರೆ. ಅದುದರಿಂದ ನಾವು ನಮ್ಮ ಮಕ್ಕಳಿಗೆ ನಮ್ಮ ಭೌಗೋಲಿಕ ಹಾಗೂ ಧಾರ್ಮಿಕ ಇತಿಹಾಸವನ್ನು ಹೇಳಬೇಕು. ಇದು ಪ್ರತಿಯೊಬ್ಬರ ಕರ್ತವ್ಯವೇ ಆಗಿದೆ.
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
ಧರ್ಮನಿರಪೇಕ್ಷತೆ ಮತ್ತು ಹಿಂದೂ ರಾಷ್ಟ್ರ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ರಾಷ್ಟ್ರದ ಬುನಾದಿ ಹಾಕುತ್ತಿರುವ ಸನಾತನ ಆಶ್ರಮದಲ್ಲಿ ನಾನು ಅದ್ಭುತ ಅನುಭೂತಿಯನ್ನು ಪಡೆದೆ ! – ಶ್ರೀ ಭಗವತ ಶರಣ ಮಹಂತ ರಾಧಾಕೃಷ್ಣ ಸ್ವಾಮಿ
ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರ ಎಂದು ಘೋಷಿಸಿ !- Dr. Munna Kumar Sharma