
ಹಿಂದುಸ್ಥಾನದ ಹಿಂದೂಗಳ ಭೂಮಿ ಇದು ಹಿಂದೂಗಳ ರಾಷ್ಟ್ರವಾಗಿದೆ. ಇತಿಹಾಸವು ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಇತಿಹಾಸದ ಸಂಪೂರ್ಣ ಮಾಹಿತಿ ಇಲ್ಲದೆ ನಾವು ಹೋರಾಡಲು ಸಾಧ್ಯವಿಲ್ಲ. ಏಕೆಂದರೆ ಇತಿಹಾಸ ನಮ್ಮ ಜೀವನದೊಂದಿಗೆ ಜೋಡಿಸಿದೆ ದೇಶದ ವಿಭಜನೆಯ ನಂತರ ಲಕ್ಷ ಲಕ್ಷ ಹಿಂದೂಗಳ ಹತ್ಯೆಯನ್ನು ಮಾಡಲಾಯಿತು ಈ ಇತಿಹಾಸವನ್ನು ನಾವು ಮರೆಯಲು ಸಾಧ್ಯವಿಲ್ಲ. ಮೌಲಾನಾ ಅಬುಲ ಕಲಾಮರು “ಮತಾಂತರ ಮಾಡಿ ನಾವು ಭಾರತವನ್ನು ಹತೋಟಿಗೆ ತೆಗೆದುಕೊಂಡು ಅದನ್ನು ಇಸ್ಲಾಮೀಕರಣ ಮಾಡುವೆವು’’ ಎಂದು ಹೇಳುತ್ತಾರೆ. ಅದುದರಿಂದ ನಾವು ನಮ್ಮ ಮಕ್ಕಳಿಗೆ ನಮ್ಮ ಭೌಗೋಲಿಕ ಹಾಗೂ ಧಾರ್ಮಿಕ ಇತಿಹಾಸವನ್ನು ಹೇಳಬೇಕು. ಇದು ಪ್ರತಿಯೊಬ್ಬರ ಕರ್ತವ್ಯವೇ ಆಗಿದೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ರಾಷ್ಟ್ರದ ಬುನಾದಿ ಹಾಕುತ್ತಿರುವ ಸನಾತನ ಆಶ್ರಮದಲ್ಲಿ ನಾನು ಅದ್ಭುತ ಅನುಭೂತಿಯನ್ನು ಪಡೆದೆ ! – ಶ್ರೀ ಭಗವತ ಶರಣ ಮಹಂತ ರಾಧಾಕೃಷ್ಣ ಸ್ವಾಮಿ
ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರ ಎಂದು ಘೋಷಿಸಿ !- Dr. Munna Kumar Sharma
ಪಾಕಿಸ್ತಾನದೊಂದಿಗೆ ಮಾತುಕತೆ ನಿಲ್ಲಿಸಬಾರದು, ವ್ಯಾಪಾರ ಮುಂದುವರಿಸಬೇಕು; ಆದರೆ ಪುಲ್ವಾಮಾದಂತಹ ದಾಳಿಯಾದರೆ, ಪ್ರತ್ಯುತ್ತರ ನೀಡಬೇಕು !
ಮಹಾರಾಷ್ಟ್ರ ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಕ್ರಮಣಕಾರಿಯಾದಂತಹ ಔರಂಗಜೇಬನ ಸಮಾಧಿಯ ಉದಾತ್ತೀಕರಣ ಮಾಡುತ್ತಿರುವುದೇಕೆ ?
ಸನಾತನದ ಆಶ್ರಮ ರಾಮನಾಥಿಯಲ್ಲಿ ಭಾವಪೂರ್ಣ ವಾತಾವರಣದಲ್ಲಿ ಶ್ರೀ ಚಂಡಿ ಹೋಮ ಸಂಪನ್ನ