
ಶ್ರೀನಗರ – ಜಮ್ಮು ಕಾಶ್ಮೀರದಲ್ಲಿನ ಅನಂತನಾಗದಲ್ಲಿ ನಡೆದಿರುವ ಚಕಮಕಿಯಲ್ಲಿ ಭದ್ರತಾ ಪಡೆಯಿಂದ ಇಬ್ಬರೂ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಅಕ್ಟೋಬರ್ ೯ ರಂದು ತಡರಾತ್ರಿ ಅನಂತನಾಗದಲ್ಲಿ ತಂಗಪಾವ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿರುವ ಮಾಹಿತಿ ಭದ್ರತಾ ಪಡೆಯವರಿಗೆ ದೊರೆತಿತ್ತು. ಅದರ ನಂತರ ಅವರು ಆ ಸ್ಥಳದಲ್ಲಿ ಸುತ್ತುವರೆದು ಶೋಧ ಕಾರ್ಯ ಆರಂಭಿಸಿದರು. ಆ ಸಮಯದಲ್ಲಿ ತಕ್ಷಣ ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದರು. ಚಕಮಕಿಯಲ್ಲಿ ಅಕ್ಟೋಬರ್ ೧೦ ರಂದು ಬೆಳಿಗ್ಗೆ ಇಬ್ಬರೂ ಭಯೋತ್ಪಾದಕರನ್ನು ಕೊಲ್ಲಲಾಯಿತು.
Big win for Forces; Two LeT #terrorists killed in #AnantnagEncounter | #JammuKashmir News https://t.co/Z1jE9ItFZ9
— Zee News English (@ZeeNewsEnglish) October 10, 2022
ಕಳೆದ ವಾರದಲ್ಲೇ ಜಮ್ಮು ಕಾಶ್ಮೀರದ ಶೋಪಿಯಾಂ ಜಿಲ್ಲೆಯಲ್ಲಿನ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ನಡೆದ ಬೇರೆಬೇರೆ ಚಕಮಕಿಯಲ್ಲಿ ೪ ಭಯೋತ್ಪಾದರು ಹತರಾಗಿದ್ದಾರೆ.
ಸಂಪಾದಕೀಯ ನಿಲುವುಭಯೋತ್ಪಾದಕರನ್ನು ನಿರ್ಮಾಣ ಮಾಡುವ ಪಾಕಿಸ್ತಾನವನ್ನು ಎಲ್ಲಿಯವರೆಗೆ ನಾಶ ಮಾಡಲಾಗುವುದಿಲ್ಲ ಅಲ್ಲಿಯವರೆಗೆ ದೇಶದಲ್ಲಿ ಭಯೋತ್ಪಾದನೆಯ ಸಮಸ್ಯೆ ಇರುವುದು ! ಅದಕ್ಕಾಗಿ ಪಾಕಿಸ್ತಾನವನ್ನು ನಾಶ ಮಾಡುವುದು ಅವಶ್ಯಕವಾಗಿದೆ, ಇದನ್ನು ಅರಿತುಕೊಳ್ಳಿ ! |
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!