
ಶ್ರೀನಗರ – ಜಮ್ಮು ಕಾಶ್ಮೀರದಲ್ಲಿನ ಅನಂತನಾಗದಲ್ಲಿ ನಡೆದಿರುವ ಚಕಮಕಿಯಲ್ಲಿ ಭದ್ರತಾ ಪಡೆಯಿಂದ ಇಬ್ಬರೂ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಅಕ್ಟೋಬರ್ ೯ ರಂದು ತಡರಾತ್ರಿ ಅನಂತನಾಗದಲ್ಲಿ ತಂಗಪಾವ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿರುವ ಮಾಹಿತಿ ಭದ್ರತಾ ಪಡೆಯವರಿಗೆ ದೊರೆತಿತ್ತು. ಅದರ ನಂತರ ಅವರು ಆ ಸ್ಥಳದಲ್ಲಿ ಸುತ್ತುವರೆದು ಶೋಧ ಕಾರ್ಯ ಆರಂಭಿಸಿದರು. ಆ ಸಮಯದಲ್ಲಿ ತಕ್ಷಣ ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದರು. ಚಕಮಕಿಯಲ್ಲಿ ಅಕ್ಟೋಬರ್ ೧೦ ರಂದು ಬೆಳಿಗ್ಗೆ ಇಬ್ಬರೂ ಭಯೋತ್ಪಾದಕರನ್ನು ಕೊಲ್ಲಲಾಯಿತು.
Big win for Forces; Two LeT #terrorists killed in #AnantnagEncounter | #JammuKashmir News https://t.co/Z1jE9ItFZ9
— Zee News English (@ZeeNewsEnglish) October 10, 2022
ಕಳೆದ ವಾರದಲ್ಲೇ ಜಮ್ಮು ಕಾಶ್ಮೀರದ ಶೋಪಿಯಾಂ ಜಿಲ್ಲೆಯಲ್ಲಿನ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ನಡೆದ ಬೇರೆಬೇರೆ ಚಕಮಕಿಯಲ್ಲಿ ೪ ಭಯೋತ್ಪಾದರು ಹತರಾಗಿದ್ದಾರೆ.
ಸಂಪಾದಕೀಯ ನಿಲುವುಭಯೋತ್ಪಾದಕರನ್ನು ನಿರ್ಮಾಣ ಮಾಡುವ ಪಾಕಿಸ್ತಾನವನ್ನು ಎಲ್ಲಿಯವರೆಗೆ ನಾಶ ಮಾಡಲಾಗುವುದಿಲ್ಲ ಅಲ್ಲಿಯವರೆಗೆ ದೇಶದಲ್ಲಿ ಭಯೋತ್ಪಾದನೆಯ ಸಮಸ್ಯೆ ಇರುವುದು ! ಅದಕ್ಕಾಗಿ ಪಾಕಿಸ್ತಾನವನ್ನು ನಾಶ ಮಾಡುವುದು ಅವಶ್ಯಕವಾಗಿದೆ, ಇದನ್ನು ಅರಿತುಕೊಳ್ಳಿ ! |
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ