
ಹಿಂದೂಗಳೇ, ರಾಷ್ಟ್ರ ಹಾಗೂ ಧರ್ಮದ ಕಾರ್ಯವನ್ನು ಸಂತರಲ್ಲಿ ಕೇಳಿ ಮಾಡಿ !
`ನಾವು ವೈಯಕ್ತಿಕ ಜೀವನದಲ್ಲಿ ವಿವಿಧ ಪ್ರಸಂಗಗಳಲ್ಲಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವಾಗ ಕುಟುಂಬ, ಹಿತೈಷಿ, ಸ್ನೇಹಿತರು, ವೈದ್ಯರು, ನ್ಯಾಯವಾದಿಗಳು, ಲೆಕ್ಕ ಪರಿಶೋಧಕರು ಇವರೆಲ್ಲರಲ್ಲಿ ವಿಚಾರಿಸಿಯೇ ತೆಗೆದುಕೊಳ್ಳುತ್ತೇವೆ. ಅದೇ ರೀತಿ ರಾಷ್ಟ್ರ ಹಾಗೂ ಧರ್ಮದ ಬಗೆಗಿನ ನಿರ್ಧಾರವನ್ನು ರಾಷ್ಟ್ರ ಹಾಗೂ ಧರ್ಮ ಪ್ರೇಮಿ ಸಂತರಲ್ಲೇ ಕೇಳಿ ತೆಗೆದುಕೊಳ್ಳಬೇಕು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !