
ಹಿಂದೂಗಳೇ, ರಾಷ್ಟ್ರ ಹಾಗೂ ಧರ್ಮದ ಕಾರ್ಯವನ್ನು ಸಂತರಲ್ಲಿ ಕೇಳಿ ಮಾಡಿ !
`ನಾವು ವೈಯಕ್ತಿಕ ಜೀವನದಲ್ಲಿ ವಿವಿಧ ಪ್ರಸಂಗಗಳಲ್ಲಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವಾಗ ಕುಟುಂಬ, ಹಿತೈಷಿ, ಸ್ನೇಹಿತರು, ವೈದ್ಯರು, ನ್ಯಾಯವಾದಿಗಳು, ಲೆಕ್ಕ ಪರಿಶೋಧಕರು ಇವರೆಲ್ಲರಲ್ಲಿ ವಿಚಾರಿಸಿಯೇ ತೆಗೆದುಕೊಳ್ಳುತ್ತೇವೆ. ಅದೇ ರೀತಿ ರಾಷ್ಟ್ರ ಹಾಗೂ ಧರ್ಮದ ಬಗೆಗಿನ ನಿರ್ಧಾರವನ್ನು ರಾಷ್ಟ್ರ ಹಾಗೂ ಧರ್ಮ ಪ್ರೇಮಿ ಸಂತರಲ್ಲೇ ಕೇಳಿ ತೆಗೆದುಕೊಳ್ಳಬೇಕು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !