ಇಂತಹ ಪಕ್ಷವನ್ನು ನಿಷೇಧಿಸಬೇಕು!

ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ನಿಜಾಮಾಬಾದ್ನ ಭಾಜಪದ ಸಂಸದ ಅರವಿಂದ ಧರ್ಮಪುರಿ ಅವರು ‘ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ‘ಭಾರತ ರಾಷ್ಟ್ರ ಸಮಿತಿ’ ಈ ಹೊಸ ರಾಷ್ಟ್ರೀಯ ಪಕ್ಷದ ಫಲಕದ ಮೇಲಿನ ಭಾರತದ ನಕ್ಷೆಯಲ್ಲಿ ಕಾಶ್ಮೀರವನ್ನು ಬೇರ್ಪಡಿಸಲಾಗಿದೆ ಎಂದು ತೋರಿಸಲಾಗಿದೆ’, ಎಂದು ಆರೋಪಿಸಿದ್ದಾರೆ.
Days after going ‘national’ KCR’s party puts up distorted map of India, draws BJP’s ire https://t.co/2Lq82bsScV
— Republic (@republic) October 10, 2022
ಸಂಸದ ಅರವಿಂದ ಧರ್ಮಪುರಿ ಅವರು ತಮ್ಮ ಮಾತನ್ನು ಮುಂದುವರೆಸುತ್ತಾ, “ಭಾರತೀಯ ಸಂವಿಧಾನದ ೧ ನೇ ವಿಧಿಯ ಪ್ರಕಾರ, ಜಮ್ಮು-ಕಾಶ್ಮೀರವು ಭಾರತದ ಒಂದು ಭಾಗವಾಗಿದೆ; ಆದರೆ ಈ ಫಲಕದ ಮೇಲೆ ಕಾಶ್ಮೀರದ ಅರ್ಧದಷ್ಟು ಭಾಗವನ್ನು ಬೇರ್ಪಡಿಸಲಾಗಿದೆ. ಇದರಿಂದ ಪಾಕಿಸ್ತಾನವನ್ನು ಬೆಂಬಲಿಸಲಾಗುತ್ತಿದೆ. ಭಾರತ ರಾಷ್ಟ್ರ ಸಮಿತಿಯು ನಿಜಾಮನನ್ನು ಅನುಸರಿಸುತ್ತಿದೆ. ಈ ನಿಜಾಮನು ಆಗಿನ ಭಾಗ್ಯನಗರ ಸಂಸ್ಥಾನವನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸಲು ಪ್ರಯತ್ನಿಸುವವನಿದ್ದನು. ಈಗ ಚಂದ್ರಶೇಖರ ರಾವ್ ಅವರು ಇದೇ ಉದ್ದೇಶದಿಂದ ರಾಷ್ಟ್ರೀಯ ಪಕ್ಷವನ್ನು ಘೋಷಿಸಿದ್ದಾರೆಯೇ ?” ಎಂದು ಪ್ರಶ್ನಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!