ಇಂತಹ ಪಕ್ಷವನ್ನು ನಿಷೇಧಿಸಬೇಕು!

ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ನಿಜಾಮಾಬಾದ್ನ ಭಾಜಪದ ಸಂಸದ ಅರವಿಂದ ಧರ್ಮಪುರಿ ಅವರು ‘ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ‘ಭಾರತ ರಾಷ್ಟ್ರ ಸಮಿತಿ’ ಈ ಹೊಸ ರಾಷ್ಟ್ರೀಯ ಪಕ್ಷದ ಫಲಕದ ಮೇಲಿನ ಭಾರತದ ನಕ್ಷೆಯಲ್ಲಿ ಕಾಶ್ಮೀರವನ್ನು ಬೇರ್ಪಡಿಸಲಾಗಿದೆ ಎಂದು ತೋರಿಸಲಾಗಿದೆ’, ಎಂದು ಆರೋಪಿಸಿದ್ದಾರೆ.
Days after going ‘national’ KCR’s party puts up distorted map of India, draws BJP’s ire https://t.co/2Lq82bsScV
— Republic (@republic) October 10, 2022
ಸಂಸದ ಅರವಿಂದ ಧರ್ಮಪುರಿ ಅವರು ತಮ್ಮ ಮಾತನ್ನು ಮುಂದುವರೆಸುತ್ತಾ, “ಭಾರತೀಯ ಸಂವಿಧಾನದ ೧ ನೇ ವಿಧಿಯ ಪ್ರಕಾರ, ಜಮ್ಮು-ಕಾಶ್ಮೀರವು ಭಾರತದ ಒಂದು ಭಾಗವಾಗಿದೆ; ಆದರೆ ಈ ಫಲಕದ ಮೇಲೆ ಕಾಶ್ಮೀರದ ಅರ್ಧದಷ್ಟು ಭಾಗವನ್ನು ಬೇರ್ಪಡಿಸಲಾಗಿದೆ. ಇದರಿಂದ ಪಾಕಿಸ್ತಾನವನ್ನು ಬೆಂಬಲಿಸಲಾಗುತ್ತಿದೆ. ಭಾರತ ರಾಷ್ಟ್ರ ಸಮಿತಿಯು ನಿಜಾಮನನ್ನು ಅನುಸರಿಸುತ್ತಿದೆ. ಈ ನಿಜಾಮನು ಆಗಿನ ಭಾಗ್ಯನಗರ ಸಂಸ್ಥಾನವನ್ನು ಪಾಕಿಸ್ತಾನದೊಂದಿಗೆ ವಿಲೀನಗೊಳಿಸಲು ಪ್ರಯತ್ನಿಸುವವನಿದ್ದನು. ಈಗ ಚಂದ್ರಶೇಖರ ರಾವ್ ಅವರು ಇದೇ ಉದ್ದೇಶದಿಂದ ರಾಷ್ಟ್ರೀಯ ಪಕ್ಷವನ್ನು ಘೋಷಿಸಿದ್ದಾರೆಯೇ ?” ಎಂದು ಪ್ರಶ್ನಿಸಿದ್ದಾರೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ